ಸ್ವಾಮೀಜಿ ಮತ್ತು ಸಿಎಂ ನಡುವೆ ನಡೆದ ಮಾತಿನ ಚಕಮಕಿಯ ಬಗ್ಗೆ ಶಾಸಕ ಮುರುಗೇಶ್ ಹೇಳಿದ್ದೇನು?

Webdunia
ಬುಧವಾರ, 15 ಜನವರಿ 2020 (10:54 IST)
ದಾವಣಗೆರೆ: ಶಾಸಕ ಮುರುಗೇಶ್ ನಿರಾಣಿಗೆ ಸಚಿವ ಸ್ಥಾನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ಸಿಎಂ ಯಡಿಯೂರಪ್ಪ ಹಾಗೂ ಪಂಚಮಸಾಲಿ ಮಠದ ಸ್ವಾಮೀಜಿಗಳ ನಡುವೆ ಮಾತಿನ ಚಕಮಕಿ ನಡೆದಿತ್ತು.



ಈ ಬಗ್ಗೆ ಮಾತನಾಡಿದ ಮುರುಗೇಶ್ ನಿರಾಣಿ, ಸಿಎಂಗೆ ನನ್ನ ಮೇಲೆ ಯಾವುದೇ ಬೇಸರವಿಲ್ಲ. ಅವರ ಕೋಪಕ್ಕೆ ಅಪಾರ್ಥ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.


ಅಲ್ಲದೇ ಸಿಎಂ ಯಡಿಯೂರಪ್ಪ ನನಗೆ ತಂದೆಯ ಸಮಾನ, 25 ವರ್ಷಗಳಿಂದ ಕುಟುಂಬ ಸದಸ್ಯರಂತಿದ್ದೇವೆ. ನನಗೆ ವಚನಾನಂದ ಶ್ರೀಗಳ ಬಗ್ಗೆಯೂ ಬೇಸರವಿಲ್ಲ. 115 ಮಂದಿಯೂ ಸಚಿವ ಸ್ಥಾನ ಆಕಾಂಕ್ಷಿಗಳು. ಯಾರು ಸಚಿವ ಸ್ಥಾನ ಬೇಡ ಅಂತಾರೆ ಹೇಳಿ? ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments