Webdunia - Bharat's app for daily news and videos

Install App

ಎಸ್ ಐಟಿ ತನಿಖೆ ಬಗ್ಗೆ ನಂಬಿಕೆ ಇಲ್ಲ ಎಂದ ಸಿದ್ದರಾಮಯ್ಯರಿಗೆ ನಳಿನ್ ಕುಮಾರ್ ಹೇಳಿದ್ದೇನು?

Webdunia
ಮಂಗಳವಾರ, 30 ಮಾರ್ಚ್ 2021 (13:51 IST)
ಬೆಂಗಳೂರು : ಸಿದ್ದರಾಮಯ್ಯ ಅವರಿಗೆ ಎಸ್ ಐಟಿ ತನಿಖೆ ಬಗ್ಗೆ ನಂಬಿಕೆ ಇಲ್ಲ ಎಂಬ ಹೇಳಿಗೆ ಸಂಬಂಧಿಸಿದಂತೆ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ.

ಸಿಡಿ ಪ್ರಕರಣ ತನಿಖೆ ಹಂತದಲ್ಲಿದೆ. ಸಿದ್ದರಾಮಯ್ಯಗೆ ಸಿಬಿಐ, ಐಟಿ, ಎಸ್ ಐಟಿ ಮೇಲೆ ನಂಬಿಕೆ ಇಲ್ಲ. ಅಷ್ಟಕ್ಕೂ ಸಿದ್ದರಾಮಯ್ಯಗೆ ಅವರ ಮೇಲೆಯೇ ನಂಬಿಕೆ ಇಲ್ಲ ಎಂದು ನಳಿನ್ ಕುಮಾರ್ ಕಟೀಲ್ ಲೇವಡಿ ಮಾಡಿದ್ದಾರೆ.

ಬಿಜೆಪಿ ಸಂಸದರು ಕೇಂದ್ರ ಸರ್ಕಾರದ ಗುಲಾಮರು ಎಂಬ  ಸಿದ್ದರಾಮಯ್ಯ ಹೇಳಿಕೆಗೆ ನಳಿನ್ ಕುಮಾರ್ ತಿರುಗೇಟು ನೀಡಿದ್ದು,  ಸಿದ್ದರಾಮಯ್ಯ ಯಾರ ಗುಲಾಮರು ಎಂದು ದೇಶಕ್ಕೆ ಗೊತ್ತಿದೆ. ಯಾರ ಕಾಲ ಹಿಡಿದು ಸಿಎಂ ಆಗಿದ್ದಾರೆ ಅನ್ನೋದು ಗೊತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments