Webdunia - Bharat's app for daily news and videos

Install App

ಸುಮಲತಾ ವಿರುದ್ಧ ರೇವಣ್ಣ ಹೇಳಿಕೆಯ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

Webdunia
ಶನಿವಾರ, 9 ಮಾರ್ಚ್ 2019 (13:50 IST)
ಮಂಡ್ಯ : ಸುಮಲತಾ ಅಂಬರೀಶ್ ಬಗ್ಗೆ ಲೋಕೋಪಯೋಗಿ ಸಚಿವ ರೇವಣ್ಣ ಅವರು ನೀಡಿರುವ ಹೇಳಿಕೆಯ ಕುರಿತು ನಿಖಿಲ್ ಕುಮಾರಸ್ವಾಮಿ  ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.


ಪತಿ, ಮಾಜಿ ಸಚಿವ ಅಂಬರೀಶ್ ಸತ್ತೂ ಇನ್ನೂ ಆರು ತಿಂಗಳಾಗಿಲ್ಲ. ಸುಮಲತಾ ಅವರಿಗೆ ಇದೆಲ್ಲಾ ಬೇಕಿತ್ತಾ? ಕುಟುಂಬ ರಾಜಕಾರಣ, ರಾಜಕೀಯದಲ್ಲಿ ಸಹಜ ಎಂದು ಸುಮಲತಾ ಅಂಬರೀಶ್ ಬಗ್ಗೆ ಹೆಚ್.ಡಿ. ರೇವಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಈ ಬಗ್ಗೆ ಮಳವಳ್ಳಿಯಲ್ಲಿ ಮಾತನಾಡಿದ ನಿಖಿಲ್, “ರೇವಣ್ಣ ಯಾವ ಅರ್ಥದಲ್ಲಿ ಹೇಳಿದ್ದಾರೆ ನಿಜವಾಗಿಯೂ ನನಗೆ ಗೊತ್ತಿಲ್ಲ.


ನಾನಾಗಲಿ ನಮ್ಮಪ್ಪ, ಅಮ್ಮ, ಕುಟುಂಬ ಒಳ್ಳೆಯ ನಡತೆಯನ್ನು ಹೇಳಿಕೊಟ್ಟಿದೆ. ಮಹಿಳೆಯರಿಗೆ ಗೌರವ ಕೊಡೋದನ್ನು ಹೇಳಿಕೊಟ್ಟಿದೆ. ರೇವಣ್ಣ ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂದು ನನಗೆ ಗೊತ್ತಿಲ್ಲ” ಎಂದು ರೇವಣ್ಣ ವಿರುದ್ಧ ನಿಖಿಲ್ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments