ಸುಮಲತಾ ವಿರುದ್ಧ ರೇವಣ್ಣ ಹೇಳಿಕೆಯ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

Webdunia
ಶನಿವಾರ, 9 ಮಾರ್ಚ್ 2019 (13:50 IST)
ಮಂಡ್ಯ : ಸುಮಲತಾ ಅಂಬರೀಶ್ ಬಗ್ಗೆ ಲೋಕೋಪಯೋಗಿ ಸಚಿವ ರೇವಣ್ಣ ಅವರು ನೀಡಿರುವ ಹೇಳಿಕೆಯ ಕುರಿತು ನಿಖಿಲ್ ಕುಮಾರಸ್ವಾಮಿ  ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.


ಪತಿ, ಮಾಜಿ ಸಚಿವ ಅಂಬರೀಶ್ ಸತ್ತೂ ಇನ್ನೂ ಆರು ತಿಂಗಳಾಗಿಲ್ಲ. ಸುಮಲತಾ ಅವರಿಗೆ ಇದೆಲ್ಲಾ ಬೇಕಿತ್ತಾ? ಕುಟುಂಬ ರಾಜಕಾರಣ, ರಾಜಕೀಯದಲ್ಲಿ ಸಹಜ ಎಂದು ಸುಮಲತಾ ಅಂಬರೀಶ್ ಬಗ್ಗೆ ಹೆಚ್.ಡಿ. ರೇವಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಈ ಬಗ್ಗೆ ಮಳವಳ್ಳಿಯಲ್ಲಿ ಮಾತನಾಡಿದ ನಿಖಿಲ್, “ರೇವಣ್ಣ ಯಾವ ಅರ್ಥದಲ್ಲಿ ಹೇಳಿದ್ದಾರೆ ನಿಜವಾಗಿಯೂ ನನಗೆ ಗೊತ್ತಿಲ್ಲ.


ನಾನಾಗಲಿ ನಮ್ಮಪ್ಪ, ಅಮ್ಮ, ಕುಟುಂಬ ಒಳ್ಳೆಯ ನಡತೆಯನ್ನು ಹೇಳಿಕೊಟ್ಟಿದೆ. ಮಹಿಳೆಯರಿಗೆ ಗೌರವ ಕೊಡೋದನ್ನು ಹೇಳಿಕೊಟ್ಟಿದೆ. ರೇವಣ್ಣ ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂದು ನನಗೆ ಗೊತ್ತಿಲ್ಲ” ಎಂದು ರೇವಣ್ಣ ವಿರುದ್ಧ ನಿಖಿಲ್ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

Arecanut Ptice: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಕುರ್ಚಿ ಪಡೆಯಲು ಡಿಕೆ ಶಿವಕುಮಾರ್ ಬಣದ ಮತ್ತೊಂದು ಪವರ್ ಫುಲ್ ಐಡಿಯಾ

ಖರ್ಗೆ ಸಾಹೇಬ್ರೇ ನೀವು ರಬ್ಬರ್ ಸ್ಟಾಂಪ್ ಅನ್ನೋದಕ್ಕೆ ಇದಕ್ಕಿಂತ ಬೇಕಾ: ಜೆಡಿಎಸ್ ಲೇವಡಿ

ಮುಂದಿನ ಸುದ್ದಿ
Show comments