Webdunia - Bharat's app for daily news and videos

Install App

ಭಗವಾನ್ ಮಾತಿಗೆ ಪೇಜಾವರ ಶ್ರೀ ಹೇಳಿದ್ದೇನು?

Webdunia
ಶುಕ್ರವಾರ, 28 ಡಿಸೆಂಬರ್ 2018 (19:25 IST)
ಶ್ರೀರಾಮನು ಶೂದ್ರನಾಗಿದ್ದನು ಎಂದು ಹೇಳಿಕೆ ಕೊಟ್ಟಿರುವ ಭಗವಾನ್ ಹೇಳಿಕೆಗೆ ಪೇಜಾವರ ಮಠದ ಶ್ರೀಗಳು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.  

ಪ್ರೊ. ಭಗವಾನ್ ಅವರು ಹಿಂದೂ ಧರ್ಮದ ಮೇಲೆ ದ್ವೇಷ ಇಟ್ಟಿದ್ದಾರೆ. ಹೀಗಾಗಿ ಅವರ ಮಾತಿಗೆ ಯಾವುದೇ ಬೆಲೆಕೊಡಬೇಕಾದ ಅಗತ್ಯವಿಲ್ಲ ಎಂದು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥರು ಹೇಳಿದ್ದಾರೆ. ಶ್ರೀರಾಮನ ಬಗ್ಗೆ ಪ್ರೊ.ಭಗವಾನ್ ಅವರು ಅವಮಾನಕಾರಿ ಬರೆದಿದ್ದಾರೆಂಬ ವಿವಾದ ಕುರಿತು ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಪ್ರೊ.ಭಗವಾನ್ಗೆ ತಿರುಗೇಟು ನೀಡಿದ್ದಾರೆ.

ಶ್ರೀರಾಮ ಕ್ಷತ್ರೀಯ ಕುಲಕ್ಕೆ ಸೇರಿದ ವ್ಯಕ್ತಿ. ಹೀಗಾಗಿ ಆತ ಮಾಂಸಾಹಾರ ಸೇವನೆ ಮಾಡಿದ್ದರೆ ಅದರಲ್ಲಿ ಆಶ್ಚರ್ಯ ಇಲ್ಲ. ಮೇರೇಯ ಅಂದರೆ ಅದು ಮದ್ಯ ಅಲ್ಲ, ಅದೊಂದು ಪಾನೀಯ. ಏಸು ಕ್ರಿಸ್ತ, ಪೈಗಂಬರ್ ಮಾಂಸ ತಿಂದು ದೇವರಾಗಿಲ್ಲವೇ? ಕೇವಲ ರಾಮನ ಬಗ್ಗೆ ಮಾತ್ರ ಏಕೆ ಮಾತನಾಡುತ್ತೀರಿ ಎಂದು ಪೇಜಾವರಶ್ರೀ ಪ್ರೊ.ಭಗವಾನ್ ಅವರನ್ನು ಪ್ರಶ್ನಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments