Webdunia - Bharat's app for daily news and videos

Install App

ಸಿದ್ದರಾಮಯ್ಯರನ್ನ ಭೇಟಿ ಮಾಡಿದ ಪ್ರಜ್ವಲ್ ಹೇಳಿದ್ದೇನು?

Webdunia
ಮಂಗಳವಾರ, 26 ಮಾರ್ಚ್ 2019 (17:00 IST)
ಮಾಜಿ ಸಿಎಂ ಸಿದ್ದರಾಮಯ್ಯರನ್ನು ಹಾಸನ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಭೇಟಿ ಮಾಡಿದ್ದಾರೆ.

ಭೇಟಿ ಬಳಿಕ ಪ್ರಜ್ವಲ್ ರೇವಣ್ಣ ಹೇಳಿಕೆ ನೀಡಿದ್ದು, ಸಿದ್ದರಾಮಯ್ಯ ನವರ ಆಶೀರ್ವಾದ ಪಡೆದುಕೊಂಡಿದ್ದೇನೆ. ಎಲ್ಲೆಲ್ಲಿ ಪ್ರಚಾರಕ್ಕೆ ಬರುತ್ತೇನೆ ಅಂತ ತಿಳಿಸಿದ್ದಾರೆ.

ನಾವು ಸಣ್ಣವರಿದ್ದಾಗಿಂದಲೂ ನಾನು ಸಿದ್ದರಾಮಯ್ಯನವರನ್ನು ನೋಡಿಕೊಂಡು ಬೆಳೆದವರು. ನಮ್ಮ ಮನೆಯವರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹೀಗಾಗಿ ಅವರನ್ನು ಭೇಟಿಯಾಗಿದ್ದೇನೆ ಎಂದರು.

ಕಣದಲ್ಲಿರುವ ಬಿಜೆಪಿಯ ಎ. ಮಂಜು ಬಗ್ಗೆ ನನಗಂತೂ ಭಯ ಇಲ್ಲ ಎಂದ ಅವರು, ನಾನು ಯಾವತ್ತಾದ್ರೂ ಎ. ಮಂಜು ವಿರುದ್ಧ ಮಾತನಾಡಿದ್ದು ಕೇಳಿದ್ದೀರಾ..? ಟೀಕೆಯ ರಾಜಕಾರಣ ಮಾಡೋದಿಲ್ಲ ಅಂದ್ರು.

ನಾಲ್ಕೈದ ನೂರು ರೂಪಾಯಿ ಕೊಟ್ಟರೆ ಜನ ಸೇರಿಸೋದು ದೊಡ್ಡದಲ್ಲ ಎಂದು ಪರೋಕ್ಷವಾಗಿ ಎ. ಮಂಜು ವಿರುದ್ಧ ಕುಟುಕಿದ ಅವರು, ಹಾಗೇನಾದರೂ ದುಡ್ಡು ಕೊಟ್ಟರೆ ನಾವು ಹಾಸನ ಜಿಲ್ಲೆ ತುಂಬ ಜನ ಸೇರಿಸ್ತೇವೆ ಎಂದ್ರು.

ಕಡೂರು, ಅರಕಲಗೂಡು, ಅರಸಿಕೆರೆ ಹಾಸನಕ್ಕೆ ಸಿದ್ದರಾಮಯ್ಯ ಪ್ರಚಾರಕ್ಕೆ ಬರ್ತೀನಿ ಅಂತ ಹೇಳಿದ್ದಾರೆ ಅಂತಾನೂ ಪ್ರಜ್ವಲ್ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಮುಂದಿನ ಸುದ್ದಿ
Show comments