Webdunia - Bharat's app for daily news and videos

Install App

ಸಿಎಂ ಭೇಟಿ ಮಾಡಿದ ರೋಷನ್ ಬೇಗ್ ಹೇಳಿದ್ದೇನು?

Webdunia
ಶನಿವಾರ, 3 ಆಗಸ್ಟ್ 2019 (16:52 IST)
ಅನರ್ಹಗೊಂಡಿರೋ ರೋಷನ್ ಬೇಗ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿರೋದು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.

ಮುಖ್ಯಮಂತ್ರಿಗಳ ನಿವಾಸದಲ್ಲಿ ಭೇಟಿ ಮಾಡಿದ ರೋಷನ್ ಬೇಗ್ ಅವರು ಸಿಎಂ ಯಡಿಯೂರಪ್ಪರ ಹತ್ತಿರ ತಮ್ಮ ನೋವು ತೋಡಿಕೊಂಡಿದ್ದಾರೆ.

ಐಎಂಎ ಹಗರಣಕ್ಕೂ ನನಗೂ ಸಂಬಂಧವಿಲ್ಲ. ಪೊಲೀಸರು ವಿನಾಕಾರಣ ಪದೇ ಪದೇ ವಿಚಾರಣೆಗೆ ಕರೆದು ಹಿಂಸೆ ಕೊಡುತ್ತಿದ್ದಾರೆ ಎಂದು ಹೇಳಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಪೊಲೀಸರಿಗೆ ಸೂಕ್ತ ನಿರ್ದೇಶನ ಕೊಡುವಂತೆ ಸಿಎಂಗೆ ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ಡಿಕೆ ಶಿವಕುಮಾರ್ ಟೆಂಪಲ್ ರನ್ ಹಿಂದಿದೆ ಭಾರೀ ಲೆಕ್ಕಾಚಾರ: ಬಿಜೆಪಿಗೆ ಗಡ ಗಡ

Karnataka Weather: ರಾಜ್ಯದಲ್ಲಿ ಈ ವಾರ ಮಳೆಯಿರಲಿದೆಯೇ ಇಲ್ಲಿದೆ ಸಂಪೂರ್ಣ ಹವಾಮಾನ ವರದಿ

DGP Om Prakash Rao: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ: ಪತ್ನಿ ಪಲ್ಲವಿ ಮೇಲೆ ಅನುಮಾನ ಬಂದಿದ್ದು ಈ ಮೂರು ಕಾರಣಕ್ಕೆ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಮುಂದಿನ ಸುದ್ದಿ
Show comments