Webdunia - Bharat's app for daily news and videos

Install App

ವಾಲ್ಮೀಕಿ ಮೀಸಲಾತಿ ಹೋರಾಟದ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿದ್ದೇನು?

Webdunia
ಮಂಗಳವಾರ, 9 ಫೆಬ್ರವರಿ 2021 (11:25 IST)
ದಾವಣಗೆರೆ : ವಾಲ್ಮೀಕಿ ಮೀಸಲಾತಿ ಹೋರಾಟದ ಘೋಷಣೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೇ.7.5ಮೀಸಲಾತಿಗಾಗಿ ಹೋರಾಟದ ಘೋಷಣೆ ಮಾಡಲ್ಲ. ಮೀಸಲಾತಿ ಸಂಬಂಧ ಸಚಿವರ ಉಪಸಮಿತಿ ರಚನೆ. ಆ ಉಪಸಮಿತಿ ಸಭೆ ಸೇರಿ ವರದಿ ಕೊಡಬೇಕು. ವರದಿ ಕೊಡದೇ ಮೀಸಲಾತಿ ಹೆಚ್ಚಳ ಅಸಾಧ್ಯ. ಸಿಎಂ ಏನು ಹೇಳ್ತಾರೋ ನೋಡೋಣ ಎಂದು ಹೇಳಿದ್ದಾರೆ.

ಹಾಗೇ ಸಿದ್ದು ನೇತೃತ್ವದಲ್ಲಿ ‘ಹಿಂದ’ ಹೋರಾಟ ಇಲ್ಲ, ಅವರು ಅಹಿಂದ ಹೋರಾಟದಲ್ಲಿ ಗುರುತಿಸಿಕೊಂಡಿದ್ದಾರೆ. ಹೊಸದಾಗಿ ಹಿಂದ ಹೋರಾಟ ಅವಶ್ಯಕತೆ ಇಲ್ಲ. ಕಾಂಗ್ರೆಸ್ ನಿಂದ ಹೋರಾಟದ ಸೂಚನೆ ಇಲ್ಲ. ಕುರುಬರ ಎಸ್.ಟಿ ಮೀಸಲಾತಿ ಹೋರಾಟವೇ ಬೇರೆ. ಸಿದ್ದರಾಮಯ್ಯ ಅಹಿಂದ ಹೋರಾಟವೇ ಬೇರೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments