ಕಾರಿನ ಮೇಲೆ ಮೂತ್ರ ಮಾಡಿದ್ದಕ್ಕೆ ಗದರಿಸಿದ ಸೆಕ್ಯುರಿಟಿ ಗಾರ್ಡ್ ಗೆ ಆಟೋ ಚಾಲಕ ಹೀಗಾ ಮಾಡೋದು?

Webdunia
ಶುಕ್ರವಾರ, 20 ನವೆಂಬರ್ 2020 (06:57 IST)
ಪುಣೆ : ಕಂಪೆನಿ ಮಾಲೀಕನ ಕಾರಿನ ಮೇಲೆ ಮೂತ್ರ ಮಾಡಿದ್ದಕ್ಕೆ ಗದರಿಸಿದ ಸೆಕ್ಯುರಿಟಿ ಗಾರ್ಡ್ ಗೆ ಆಟೋ ಚಾಲಕನೊಬ್ಬ ಬೆಂಕಿ ಹಚ್ಚಿದ ಘಟನೆ ಪುಣೆಯ ಭೋಸರಿಯಲ್ಲಿ ನಡೆದಿದೆ.

ಆಟೋ ಚಾಲಕ ಮಹೇಂದ್ರ ಬಾಲು (31) ಆರೋಪಿ ಎಂದು ಗುರುತಿಸಲಾಗಿದೆ. ಈತ ಕಂಪೆನಿಯೊಂದರ ಮಾಲೀಕನ ಕಾರಿನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಆಗ ಅಲ್ಲಿದ್ದ ಸೆಕ್ಯುರಿಟಿ ಆಟೋ ಚಾಲಕನಿಗೆ ಗದರಿದ್ದಾನೆ. ಇದರಿಂದ ಇಬ್ಬರ ನಡುಗೆ ಗಲಾಟೆ ನಡೆದಿದ್ದು ಕಂಪೆನಿಯ ಸಿಬ್ಬಂದಿಗಳು ಮಧ್ಯೆ ಪ್ರವೇಶಿಸಿ ಜಗಳ ನಿಲ್ಲಿಸಿದ್ದಾರೆ. ಆದರೆ ಅಲ್ಲಿಂದ ಹೊರಟು ಹೋದ ಚಾಲಕ ಮತ್ತೆ ಸಂಜೆ ವೇಳೆಗೆ ಬಂದು ಸೆಕ್ಯುರಿಟಿ ಗಾರ್ಡ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಇದರ ಪರಿಣಾಮ ಆತ 20ರಷ್ಟು ಸುಟ್ಟು ಹೋಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಆಟೋ ಡ್ರೈವರ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನದ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲಿನಲ್ಲಿ ತನ್ನ ನೋಡಿ ಅಸಭ್ಯ ಸನ್ನೆ ಮಾಡುತ್ತಿದ್ದ ಯುವಕನಿಗೆ ಯುವತಿ ಮಾಡಿದ್ದೇನು ನೋಡಿ Video

ದೇಶದ ಯುವಜನತೆಗೆ ಬೇಕಾಗಿರುವುದು ಪರಿಹಾರ, ರಾಜಕೀಯ ನಾಟಕವಲ್ಲ: ರಾಹುಲ್ ವಿರುದ್ಧ ಮಣಿಪುರ ಸಿಎಂ ಗರಂ

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ರಾತ್ರಿ 10 ಗಂಟೆವರೆಗೆ ಡೆಡ್ ಲೈನ್ , ಇಲ್ಲಾಂದ್ರೆ..: ಆರ್ ಅಶೋಕ್

ಇಂಥಾ ಶಿಕ್ಷಕರೂ ಇದ್ದಾರೆ.. ಮಳೆಯಲ್ಲಿ ನೆನೆದು ನಡೆದೇ ಶಾಲೆಗೆ ಬರುತ್ತಿದ್ದ ಬಾಲಕನಿಗೆ ಶಿಕ್ಷಕಿ ಮಾಡಿದ್ದೇನು ಗೊತ್ತಾ Video

ಶಾಸಕ ಬಿಪಿ ಹರೀಶ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಕ್ಕೆ ಬಿಜೆಪಿ ದೂರು

ಮುಂದಿನ ಸುದ್ದಿ
Show comments