ಕಾರಿನ ಮೇಲೆ ಮೂತ್ರ ಮಾಡಿದ್ದಕ್ಕೆ ಗದರಿಸಿದ ಸೆಕ್ಯುರಿಟಿ ಗಾರ್ಡ್ ಗೆ ಆಟೋ ಚಾಲಕ ಹೀಗಾ ಮಾಡೋದು?

Webdunia
ಶುಕ್ರವಾರ, 20 ನವೆಂಬರ್ 2020 (06:57 IST)
ಪುಣೆ : ಕಂಪೆನಿ ಮಾಲೀಕನ ಕಾರಿನ ಮೇಲೆ ಮೂತ್ರ ಮಾಡಿದ್ದಕ್ಕೆ ಗದರಿಸಿದ ಸೆಕ್ಯುರಿಟಿ ಗಾರ್ಡ್ ಗೆ ಆಟೋ ಚಾಲಕನೊಬ್ಬ ಬೆಂಕಿ ಹಚ್ಚಿದ ಘಟನೆ ಪುಣೆಯ ಭೋಸರಿಯಲ್ಲಿ ನಡೆದಿದೆ.

ಆಟೋ ಚಾಲಕ ಮಹೇಂದ್ರ ಬಾಲು (31) ಆರೋಪಿ ಎಂದು ಗುರುತಿಸಲಾಗಿದೆ. ಈತ ಕಂಪೆನಿಯೊಂದರ ಮಾಲೀಕನ ಕಾರಿನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಆಗ ಅಲ್ಲಿದ್ದ ಸೆಕ್ಯುರಿಟಿ ಆಟೋ ಚಾಲಕನಿಗೆ ಗದರಿದ್ದಾನೆ. ಇದರಿಂದ ಇಬ್ಬರ ನಡುಗೆ ಗಲಾಟೆ ನಡೆದಿದ್ದು ಕಂಪೆನಿಯ ಸಿಬ್ಬಂದಿಗಳು ಮಧ್ಯೆ ಪ್ರವೇಶಿಸಿ ಜಗಳ ನಿಲ್ಲಿಸಿದ್ದಾರೆ. ಆದರೆ ಅಲ್ಲಿಂದ ಹೊರಟು ಹೋದ ಚಾಲಕ ಮತ್ತೆ ಸಂಜೆ ವೇಳೆಗೆ ಬಂದು ಸೆಕ್ಯುರಿಟಿ ಗಾರ್ಡ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಇದರ ಪರಿಣಾಮ ಆತ 20ರಷ್ಟು ಸುಟ್ಟು ಹೋಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಆಟೋ ಡ್ರೈವರ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನದ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗ್ಪುರ ಕಾರ್ಖಾನೆ ಸ್ಫೋಟದಲ್ಲಿ 18ಮಂದಿ ಸಾವು ಪ್ರಕರಣ, ಮಹತ್ವದ ಬೆಳವಣಿಗೆ

ಎಲ್ಲರಿಗೂ ಫ್ರೀ ಗ್ಯಾರಂಟಿ ಕೊಡೋದು ಕಷ್ಟ: ಎಚ್ ಸಿ ಬಾಲಕೃಷ್ಣ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಬಾಸ್ ಖಮೇನಿ ಕೊಲ್ಲಲು ಹೇಳಿಕೊಟ್ಟಿದ್ದು ಮೋದಿಯೇ: ಭಾರತೀಯ ಬಾಲಕನ ಮಾತು ಕೇಳಿದ್ರೆ ಶಾಕ್ ಆಗ್ತೀರಿ Video

ಭಾರತದ ದಾಳಿಯಿಂದಲೇ ಇನ್ನೂ ಎದ್ದಿಲ್ಲ, ಆಗಲೇ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನದ ವಾಯುನೆಲೆ ಮೇಲೆ ದಾಳಿ

ಮುಂದಿನ ಸುದ್ದಿ
Show comments