Webdunia - Bharat's app for daily news and videos

Install App

ಕಾರಿನ ಮೇಲೆ ಮೂತ್ರ ಮಾಡಿದ್ದಕ್ಕೆ ಗದರಿಸಿದ ಸೆಕ್ಯುರಿಟಿ ಗಾರ್ಡ್ ಗೆ ಆಟೋ ಚಾಲಕ ಹೀಗಾ ಮಾಡೋದು?

Webdunia
ಶುಕ್ರವಾರ, 20 ನವೆಂಬರ್ 2020 (06:57 IST)
ಪುಣೆ : ಕಂಪೆನಿ ಮಾಲೀಕನ ಕಾರಿನ ಮೇಲೆ ಮೂತ್ರ ಮಾಡಿದ್ದಕ್ಕೆ ಗದರಿಸಿದ ಸೆಕ್ಯುರಿಟಿ ಗಾರ್ಡ್ ಗೆ ಆಟೋ ಚಾಲಕನೊಬ್ಬ ಬೆಂಕಿ ಹಚ್ಚಿದ ಘಟನೆ ಪುಣೆಯ ಭೋಸರಿಯಲ್ಲಿ ನಡೆದಿದೆ.

ಆಟೋ ಚಾಲಕ ಮಹೇಂದ್ರ ಬಾಲು (31) ಆರೋಪಿ ಎಂದು ಗುರುತಿಸಲಾಗಿದೆ. ಈತ ಕಂಪೆನಿಯೊಂದರ ಮಾಲೀಕನ ಕಾರಿನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಆಗ ಅಲ್ಲಿದ್ದ ಸೆಕ್ಯುರಿಟಿ ಆಟೋ ಚಾಲಕನಿಗೆ ಗದರಿದ್ದಾನೆ. ಇದರಿಂದ ಇಬ್ಬರ ನಡುಗೆ ಗಲಾಟೆ ನಡೆದಿದ್ದು ಕಂಪೆನಿಯ ಸಿಬ್ಬಂದಿಗಳು ಮಧ್ಯೆ ಪ್ರವೇಶಿಸಿ ಜಗಳ ನಿಲ್ಲಿಸಿದ್ದಾರೆ. ಆದರೆ ಅಲ್ಲಿಂದ ಹೊರಟು ಹೋದ ಚಾಲಕ ಮತ್ತೆ ಸಂಜೆ ವೇಳೆಗೆ ಬಂದು ಸೆಕ್ಯುರಿಟಿ ಗಾರ್ಡ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಇದರ ಪರಿಣಾಮ ಆತ 20ರಷ್ಟು ಸುಟ್ಟು ಹೋಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಆಟೋ ಡ್ರೈವರ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನದ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments