Webdunia - Bharat's app for daily news and videos

Install App

ರಂಗಾಯಣದಲ್ಲಿ ಹಿರಿಯ ರಂಗಕರ್ಮಿಗಳು ಮಾಡಿದ್ದೇನು?

Webdunia
ಭಾನುವಾರ, 8 ಮಾರ್ಚ್ 2020 (19:02 IST)
ರಂಗಾಂತರಾಳದಲ್ಲಿ ಹಿರಿಯ ರಂಗಕರ್ಮಿಗಳು ತಮ್ಮ ಜೀವನವನ್ನು ಬಿಚ್ಚಿಟ್ಟಿದ್ದಾರೆ. 

ಹಿರಿಯ ರಂಗಕರ್ಮಿಗಳ ಅನುಭವಗಳನ್ನು ಇಂದಿನ ಯುವ ರಂಗಕರ್ಮಿಗಳಿಗೆ ತಲುಪಿಸಲು ರಂಗಾಂತರಾಳ ಅತ್ಯುತ್ತಮ ಕಾರ್ಯಕ್ರಮವಾಗಿದೆ ಎಂದು ಬೆಂಗಳೂರಿನ ರಂಗ ಸಮಾಜದ ಸದಸ್ಯರಾದ ಶ್ರೀಧರ್ ಹೆಗಡೆ ಅವರು ಹೇಳಿದರು.

ಕಲಬುರಗಿ ನಗರದ ರಂಗಾಯಣದಲ್ಲಿ ಏರ್ಪಡಿಸಲಾಗಿದ್ದ ರಂಗಾಂತರಾಳ-1 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಈ ತಿಂಗಳ ಅತಿಥಿಯಾಗಿ ತಮ್ಮ ರಂಗಾನುಭವಗಳನ್ನು ಹಂಚಿಕೊಂಡ ಹಿರಿಯ ರಂಗಕರ್ಮಿ ಎಚ್.ಎಸ್. ಬಸವಪ್ರಭು ಅವರು, ಪರಿಶ್ರಮದಿಂದ ಕೂಡಿದ ರಂಗಾಸಕ್ತಿ ಅಗತ್ಯವಾಗಿದೆ. ಚಿಕ್ಕಂದಿನಲ್ಲಿ ಬೀದಿ ಬದಿಯಲ್ಲಿ ಆಡಿ ಬೆಳೆದ ನನಗೆ ಕಾಲೇಜು ರಂಗಭೂಮಿಯು ಈ ಕ್ಷೇತ್ರದಲ್ಲಿ ಆಸಕ್ತಿ ವಹಿಸುವಂತೆ ಮಾಡಿತು. ಕ್ರಮೇಣ ಸಮುದಾಯದ ಸಾಂಸ್ಕೃತಿಕ ಜಾಥಾಗಳಲ್ಲಿ ಭಾಗವಹಿಸುವ ಮೂಲಕ ರಂಗದಲ್ಲಿ ಪರಿಶ್ರಮ ಪಡಲು ಸಾಧ್ಯವಾಯಿತು ಎಂದರು.

ರಂಗಭೂಮಿಯಲ್ಲಿ ನಾನು ಕಾರ್ಯನಿರ್ವಹಿಸಿದ್ದು, ಕೇವಲ ಮನರಂಜನೆ ನೀಡುವುದಕ್ಕೆ ಅಲ್ಲ. ಜನಸಾಮಾನ್ಯರ ತಿಳುವಳಿಕೆಯ ವಿಸ್ತಾರ ಹೆಚ್ಚಿಸಲು, ಪ್ರಸಕ್ತ ವಿದ್ಯಮಾನಗಳ ಹಿನ್ನೆಲೆ ಅರ್ಥ ಮಾಡಿಕೊಳ್ಳಲು ರಂಗಚಟುವಟಿಕೆಗಳಲ್ಲಿ ಭಾಗವಹಿಸಿದ್ದೇನೆ ಎಂದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments