Webdunia - Bharat's app for daily news and videos

Install App

ಎವರ್ ಗ್ರೀನ್ ಸಿಎಂ ಎಂದವನಿಗೆ ಸಿದ್ದರಾಮಯ್ಯ ಮಾಡಿದ್ದೇನು?

Webdunia
ಗುರುವಾರ, 4 ಜುಲೈ 2019 (16:04 IST)
ಮಾಜಿ ಸಿಎಂ ಹಾಗೂ ಮೈತ್ರಿ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಎವರ್ ಗ್ರೀನ್ ಸಿಎಂ  ಅಂತೆ. ಹೀಗಂದವನಿಗೆ ಸಿದ್ದರಾಮಯ್ಯ ಮಾಡಿದ್ದೇನು?

ಮೈಸೂರಿನಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತ ಸಭೆಯಲ್ಲಿ ಪಾಲ್ಗೊಳ್ಳುವುದಕ್ಕಾಗಿ ಸಿದ್ದರಾಮಯ್ಯ ಖಾಸಗಿ ಹೊಟೆಲ್ ಗೆ ಆಗಮಿಸಿದ್ದರು. ಆ ಸಂದರ್ಭದಲ್ಲಿ ಸಿದ್ದರಾಮಯ್ಯನವರ ಅಭಿಮಾನಿಯೊಬ್ಬ ಸಿದ್ದರಾಮಯ್ಯರ ಪರ ಘೋಷಣೆ ಕೂಗಿದ. ಅಷ್ಟೇ ಅಲ್ಲ, ಅಣ್ಣಾ ನೀವು ಎವರ್ ಗ್ರೀನ್ ಎಂದು ಹೊಗಳಿದೆ.

ಅಭಿಮಾನಿಯ ಮಾತು ಕೇಳಿಸಿಕೊಂಡ ಸಿದ್ದರಾಮಯ್ಯ, ಹೋಗೋ ಮೂದೇವಿ ಅಂತ ತಮ್ಮ ಅಭಿಮಾನಿಯ ಕೆನ್ನೆಯನ್ನು ಪ್ರೀತಿಯಿಂದ ತಟ್ಟಿ ಖುಷಿಪಡಿಸಿದ್ರು.

ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಕಂಡ ಅಭಿಮಾನಿ ಅವರನ್ನು ಎವರ್ ಗ್ರೀನ್ ಸಿಎಂ ಅಂತ ಕರೆದು ಅಭಿಮಾನ ತೋರಿದ್ದಾನೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments