Select Your Language

Notifications

webdunia
webdunia
webdunia
webdunia

ಮಂಗಳೂರಿನಲ್ಲಿ ಬಷೀರ್ ಸಾವಿನ ಕುರಿತು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದು ಯಾರ ವಿರುದ್ಧ ಗೊತ್ತಾ...?

ಮಂಗಳೂರಿನಲ್ಲಿ ಬಷೀರ್ ಸಾವಿನ ಕುರಿತು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದು ಯಾರ ವಿರುದ್ಧ ಗೊತ್ತಾ...?
ಶಿವಮೊಗ್ಗ , ಭಾನುವಾರ, 7 ಜನವರಿ 2018 (10:37 IST)
ಶಿವಮೊಗ್ಗ: ಮಂಗಳೂರಿನ ಬಷೀರ್ ಎಂಬುವವರನ್ನು ದುಷ್ಕರ್ಮಿಗಳು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಶಿವಮೊಗ್ಗದಲ್ಲಿ  ಬಿಜೆಪಿ ವಿರುದ್ಧ ಹೇಳಿಕೆಗಳನ್ನು ನೀಡಿದ್ದಾರೆ.


‘ಶವದ ಮುಂದೆ ರಾಜಕೀಯ ಮಾಡುವುದನ್ನು ಆರ್.ಎಸ್.ಎಸ್ , ಭಜರಂಗದಳ ಬಿಡಬೇಕು’ ಎಂದು ಶಿವಮೊಗ್ಗದಲ್ಲಿ  ಸಿಎಂ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದು, ‘ಮಂಗಳೂರಿನಲ್ಲಿ ಮುಸ್ಲಿಂ ಯುವಕ ಮೃತಪಟ್ಟಿದ್ದಾನೆ. ಇದಕ್ಕೆ ಏಕೆ ಬಿಜೆಪಿ ಅವರು ಪ್ರತಿಭಟನೆ ಮಾಡುತ್ತಿಲ್ಲ. ಬಿಜೆಪಿ ಅವರು ಕೋಮು ಭಾವನೆ ಬಿತ್ತುವುದು ಬಿಡಬೇಕು’ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರವನ್ನು ತಡೆಯಲು 19 ವರ್ಷದ ಹುಡುಗಿ ಮಾಡಿದ್ದೇನು ಗೊತ್ತಾ...?