ಡಿ.ಕೆ.ಶಿವಕುಮಾರ್ ಗೆ ಇಡಿ ಸಮನ್ಸ್ ನೀಡಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

Webdunia
ಶುಕ್ರವಾರ, 30 ಆಗಸ್ಟ್ 2019 (11:04 IST)
ಮೈಸೂರು : ಡಿ.ಕೆ.ಶಿವಕುಮಾರ್ ಗೆ ಇಡಿ ಸಮನ್ಸ್ ನೀಡಿರುವ ವಿಚಾರ ಅಧಿಕಾರ ದುರುಪಯೋಗವಾಗುವ ಕೆಲಸವಾಗ್ತಿದೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.




ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕಾನೂನು ಹೋರಾಟ ಮಾಡ್ತಿದ್ದಾರೆ. ಹೈಕೋರ್ಟ್ ನಲ್ಲಿ ಅರ್ಜಿ ವಜಾ ಆಗಿರುವ ಹಿನ್ನಲೆ ಡಿಕೆ ಶಿವಕುಮಾರ್ ಸುಪ್ರೀಂಕೋರ್ಟ್ ಗೆ ಹೋಗ್ತಾರೆ’ ಎಂದು ಹೇಳಿದ್ದಾರೆ.


ಯಾರೂ ಅಧಿಕಾರ ದುರುಪಯೋಗವಾಗುವಂತಹ ಕೆಲಸ ಮಾಡ್ಬಾರದು. ಅಧಿಕಾರ ದುರುಪಯೋಗವಾಗುವ ಕೆಲಸವಾಗ್ತಿದೆ ಎಂದು ಅನ್ನಿಸ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ ಕೆಎನ್ ರಾಜಣ್ಣ ಹೇಳಿಕೆ

ಎನ್‌ಡಿಎ ಸಂಸದರಿಗೆ ಔತಣಕೂಟ ಏರ್ಪಡಿಸಿದ ಮೋದಿ, ಹಿಂದಿದೆಯಾ ಮಾಸ್ಟರ್‌ಪ್ಲಾನ್

ಬೆಳಗಾವಿ 31 ಕೃಷ್ಣ ಮೃಗಗಳ ಸಾವು ಪ್ರಕರ, ಕಾರಣ ಬಿಚ್ಚುಟ್ಟ ಈಶ್ವರ ಖಂಡ್ರೆ

ಸಿದ್ದರಾಮಯ್ಯಗೆ ಬಂತು ಸುಪ್ರೀಂ ನೋಟಿಸ್, ಯಾವಾ ಪ್ರಕರಣದಲ್ಲಿ ಗೊತ್ತಾ

ಮುಸ್ಲಿಮರನ್ನು ಖುಷಿಪಡಿಸಲು ಕಾಂಗ್ರೆಸ್ ವಂದೇಮಾತರಂನ್ನು ತುಂಡು ಮಾಡಿತು: ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments