ಪ್ರಧಾನಿಯಾಗಲು ಖರ್ಗೆಗೆ ಅರ್ಹತೆ ಇದೆ ಎಂಬ ಹೇಳಿಕೆ ಬಗ್ಗೆ ಸಿದ್ಧರಾಮಯ್ಯ ಹೇಳಿದ್ದೇನು?

Webdunia
ಸೋಮವಾರ, 25 ಫೆಬ್ರವರಿ 2019 (10:27 IST)
ಹುಬ್ಬಳ್ಳಿ : ಲೋಕ ಸಭಾ ಚುನಾವಣೆಗೆ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಹೇಳಿದ್ದಾರೆ.


ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,’ ಲೋಕ ಸಭಾ ಚುನಾವಣೆಗೆ ನಾವು ತಯಾರಿ ನಡೆಸಿದ್ದೇವೆ. ಆದರೆ  ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲ್ಲ. ಕೊಪ್ಪಳ, ಧಾರವಾಡ, ಮೈಸೂರು ಎಲ್ಲೂ ಸ್ಪರ್ಧಿಸುವುದಿಲ್ಲ. ಲೋಕ ಸಭಾ ಚುನಾವಣೆಗೆ ಸ್ಪರ್ಧಿಸಲು ಹೈಕಮಾಂಡ್ ಹೇಳಿಲ್ಲ. ನಾನು ರಾಜ್ಯ ರಾಜಕರಣದಲ್ಲೇ ಮುಂದುವರಿಯುತ್ತೇನೆ’ ಎಂದು ಹೇಳಿದ್ದಾರೆ.
ಹಾಗೇ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಸ್ಪರ್ಧೆ ವಿಚಾರದ ಬಗ್ಗೆ ಮಾತನಾಡಿದ ಅವರು,ನಾವಿನ್ನೂ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಮಾಡಿಲ್ಲ. ಈ ಬಗ್ಗೆ ನಂತರ ಚರ್ಚಿಸುವೆ ಎಂದು ಸುಮಲತಾಗೆ ತಿಳಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.


ಅದೇ ವೇಳೆ ಪ್ರಧಾನಿಯಾಗಲು ಖರ್ಗೆಗೆ ಅರ್ಹತೆ ಇದೆ ಎಂಬ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ ಅವರು,’ಖರ್ಗೆಗೆ ಪ್ರಧಾನಿಯಾಗುವ ಸಾಮರ್ಥ್ಯ ಇದೆ ಎಂದಿದ್ದಾರೆ. ಆದರೆ ರಾಹುಲ್ ಗಾಂಧಿಗೆ ಸಾಮರ್ಥ್ಯ ಇಲ್ಲ ಎಂದು ಹೇಳಿಲ್ಲ ಎಂದು ಅವರು ಶಾಮನೂರು ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.   


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಶಬರಿಮಲೆಗೆ ಹೋಗುತ್ತಿದ್ದ ಭಕ್ತರ ಜೊತೆ ಬಸ್ ಕಂಡಕ್ಟರ್ ವರ್ತನೆಗೆ ನೆಟ್ಟಿಗರು ಫಿದಾ video

ಸೈಡಿಗೆ ಹೋಗೋ.. ನೀರಾಟಕ್ಕೆ ಅಡ್ಡಿಪಡಿಸಿದ್ದಕ್ಕೆ ಕುಕ್ಕೆ ಸುಬ್ರಹ್ಮಣ್ಯದ ಆನೆ ಮಾಡಿದ್ದೇನು

ಕೇರಳದಲ್ಲಿ ಪಂಚಾಯತ್ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲಿರುವ ಸೋನಿಯಾ ಗಾಂಧಿ: ಅಚ್ಚರಿ ಬೆಳವಣಿಗೆ

ಮುಂದಿನ ಸುದ್ದಿ
Show comments