Select Your Language

Notifications

webdunia
webdunia
webdunia
webdunia

ಬಿಜೆಪಿ ಜೊತೆಗೆ ಹೋಗಲು ಕುಮಾರಸ್ವಾಮಿ ಕಾರಣ ಎಂದ ಜಿಟಿಡಿ ಹೇಳಿಕೆಗೆ ಸಿದ್ದರಾಮಯ್ಯ ಹೇಳಿದ್ದೇನು?

ಬಿಜೆಪಿ ಜೊತೆಗೆ ಹೋಗಲು ಕುಮಾರಸ್ವಾಮಿ ಕಾರಣ ಎಂದ ಜಿಟಿಡಿ ಹೇಳಿಕೆಗೆ ಸಿದ್ದರಾಮಯ್ಯ ಹೇಳಿದ್ದೇನು?
ಮೈಸೂರು , ಸೋಮವಾರ, 16 ಸೆಪ್ಟಂಬರ್ 2019 (11:49 IST)
ಮೈಸೂರು : ನನಗೆ ಬಿಜೆಪಿ ಜೊತೆಗೆ ಹೋಗಲು ಕುಮಾರಸ್ವಾಮಿ ಅವರೇ ಹೇಳಿದ್ದಾರೆ ಎಂಬ ಜಿಟಿ ದೇವೇಗೌಡರ ಹೇಳಿಕೆ ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.




ನನ್ನನ್ನು ಬಿಜೆಪಿ ನಾಯಕರ ಜೊತೆಗೆ ಕಳುಹಿಸಿದವರೇ ಹೆಚ್.ಡಿ.ಕುಮಾರಸ್ವಾಮಿ, ಅವರು ನೀಡಿದ ಕೆಲಸವನ್ನು ನಾನು ಯಶಸ್ವಿಯಾಗಿ ನಿಭಾಯಿಸಿದ್ದೇನೆ. ಲೋಕಸಭೆ ಚುನಾವಣೆಗೂ ಅವರೇ ಕಳುಹಿಸಿದ್ದು ಎಂದು ಜೆಡಿಎಸ್ ಶಾಸಕ ಜಿಟಿ ದೇವೇಗೌಡರ ಹೇಳಿದ್ದರು.


ಈ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಜಿಟಿ ದೇವೇಗೌಡರು ಸತ್ಯ ಹೇಳಿರಬಹುದು . ಅದು ನನಗೆ ಗೊತ್ತಿಲ್ಲ. ಈ ಬಗ್ಗೆ ನಾವು ಹೇಳಿದರೆ ಬಣ್ಣ ಕಟ್ಟಿದರು ಎಂದು ಹೇಳ್ತಾರೆ ಅವರೇ ಹೇಳಿದ್ರೆ ಸತ್ಯ ಯಾವುದೆಂದು ಜನರಿಗೆ ಗೊತ್ತಾಗುತ್ತೆ. ನಾನು ಜೆಡಿಎಸ್ ಬಿಟ್ಟವನಲ್ಲ, ಅವರೇ ನನ್ನನ್ನು ತೆಗೆದುಹಾಕಿದ್ರು ಎಂದು ಹೇಳಿದ್ದಾರೆ.        


Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರಿ ಬಂಗಲೆಯನ್ನು ತೊರೆಯದ ಮಾಜಿ ಮಂತ್ರಿಗಳಿಗೆ ಬಿಸಿ ಮುಟ್ಟಿಸಲು ಮುಂದಾದ ಕೇಂದ್ರ ಸರ್ಕಾರ