Webdunia - Bharat's app for daily news and videos

Install App

ಬಿಜೆಪಿ ಜೊತೆಗೆ ಹೋಗಲು ಕುಮಾರಸ್ವಾಮಿ ಕಾರಣ ಎಂದ ಜಿಟಿಡಿ ಹೇಳಿಕೆಗೆ ಸಿದ್ದರಾಮಯ್ಯ ಹೇಳಿದ್ದೇನು?

Webdunia
ಸೋಮವಾರ, 16 ಸೆಪ್ಟಂಬರ್ 2019 (11:49 IST)
ಮೈಸೂರು : ನನಗೆ ಬಿಜೆಪಿ ಜೊತೆಗೆ ಹೋಗಲು ಕುಮಾರಸ್ವಾಮಿ ಅವರೇ ಹೇಳಿದ್ದಾರೆ ಎಂಬ ಜಿಟಿ ದೇವೇಗೌಡರ ಹೇಳಿಕೆ ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.




ನನ್ನನ್ನು ಬಿಜೆಪಿ ನಾಯಕರ ಜೊತೆಗೆ ಕಳುಹಿಸಿದವರೇ ಹೆಚ್.ಡಿ.ಕುಮಾರಸ್ವಾಮಿ, ಅವರು ನೀಡಿದ ಕೆಲಸವನ್ನು ನಾನು ಯಶಸ್ವಿಯಾಗಿ ನಿಭಾಯಿಸಿದ್ದೇನೆ. ಲೋಕಸಭೆ ಚುನಾವಣೆಗೂ ಅವರೇ ಕಳುಹಿಸಿದ್ದು ಎಂದು ಜೆಡಿಎಸ್ ಶಾಸಕ ಜಿಟಿ ದೇವೇಗೌಡರ ಹೇಳಿದ್ದರು.


ಈ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಜಿಟಿ ದೇವೇಗೌಡರು ಸತ್ಯ ಹೇಳಿರಬಹುದು . ಅದು ನನಗೆ ಗೊತ್ತಿಲ್ಲ. ಈ ಬಗ್ಗೆ ನಾವು ಹೇಳಿದರೆ ಬಣ್ಣ ಕಟ್ಟಿದರು ಎಂದು ಹೇಳ್ತಾರೆ ಅವರೇ ಹೇಳಿದ್ರೆ ಸತ್ಯ ಯಾವುದೆಂದು ಜನರಿಗೆ ಗೊತ್ತಾಗುತ್ತೆ. ನಾನು ಜೆಡಿಎಸ್ ಬಿಟ್ಟವನಲ್ಲ, ಅವರೇ ನನ್ನನ್ನು ತೆಗೆದುಹಾಕಿದ್ರು ಎಂದು ಹೇಳಿದ್ದಾರೆ.        

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಮುಂದಿನ ಸುದ್ದಿ
Show comments