ಮಲ್ಲಿಕಾರ್ಜುನ್ ಖರ್ಗೆಯನ್ನು ಸಿಎಂ ಮಾಡಿ ಎಂದ ಬಿಜೆಪಿ ಸವಾಲಿಗೆ ಸಿದ್ದರಾಮಯ್ಯ ಹೇಳಿದ್ದೇನು?

Webdunia
ಬುಧವಾರ, 5 ಜೂನ್ 2019 (12:14 IST)
ಬೆಂಗಳೂರು : ದಲಿತರ ಬಗ್ಗೆ ಮಾತನಾಡಿದ  ಸಿದ್ದರಾಮಯ್ಯ ಅವರಿಗೆ ಬಿಜೆಪಿ ನಾಯಕರು ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಸಿಎಂ ಮಾಡಿ ತೋರಿಸಿ ಎಂದು ಸವಾಲು ಹಾಕಿದ್ದರು.




ಈ ಬಗ್ಗೆ ಇದೀಗ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಖರ್ಗೆಯನ್ನು ಸಿಎಂ ಮಾಡಬೇಡಿ ಎಂದು ಯಾರು ಹೇಳಿದ್ದಾರೆ. ನಾವು ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಲಿ ಎಂದು ಹೇಳ್ತೇವೆ. 2013ರಲ್ಲಿ ನನ್ನನ್ನು ಸಿಎಂ ಆಗಿ ಎಂದು ಹೈಕಮಾಂಡ್ ಆಯ್ಕೆ ಮಾಡಿದ್ದರು. ಆದ್ದರಿಂದ ಸಿಎಂ ಆದೆ. ಖರ್ಗೆ, ಪರಮೇಶ್ವರ್ ಸಿಎಂ ಆಗಬಾರದೆಂಬ ಪ್ರಶ್ನೆ ಇಲ್ಲ ಎಂದು ಹೇಳಿದ್ದಾರೆ.


ಇದೇ ವೇಳೆ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅಸಮಾಧಾನಗೊಂಡ ವಿಚಾರದ ಬಗ್ಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆಯ ವೇಳೆ ಅವರಿಗೆ ಅವಕಾಶ ಸಿಗುತ್ತದೆ. ಅವರ ಜೊತೆ ನಾನು ಮಾತನಾಡುತ್ತೇನೆ. ಸಚಿವ ಸ್ಥಾನ ಕೊಡುವುದಾಗಿ ನಾನೇ ಅವರಿಗೆ ಹೇಳಿದ್ದೆ. ಸಂಪುಟ ಪುನಾರಚನೆ ವೇಳೆ ಕೊಡುವುದಾಗಿ ಹೇಳಿದ್ದೆ. ಆದ್ರೆ ಈಗ ಸಂಪುಟದಲ್ಲಿ ಸಿ.ಎಸ್.ಶಿವಳ್ಳಿ ಮೃತಪಟ್ಟಿದ್ದರಿಂದ ತೆರನಾದ  ಒಂದೇ ಒಂದು ಸಚಿವ ಸ್ಥಾನವಿದೆ. ಈಗ ಆ ಒಂದು ಸಚಿವ ಸ್ಥಾನ ಮಾತ್ರ ಭರ್ತಿ ಮಾಡ್ತಿದ್ದೇವೆ. ಕಾಂಗ್ರೆಸ್ ನಲ್ಲಿ ಮೂಲ, ವಲಸಿಗ ಪ್ರಶ್ನೆಯೇ ಬರುವುದಿಲ್ಲ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments