Webdunia - Bharat's app for daily news and videos

Install App

ಮೈಸೂರಿನ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ ಎಸ್.ಎಲ್.ಭೈರಪ್ಪ ಹೇಳಿದ್ದೇನು?

Webdunia
ಭಾನುವಾರ, 29 ಸೆಪ್ಟಂಬರ್ 2019 (12:28 IST)
ಮೈಸೂರು : ಇಂದಿನಿಂದ ಹತ್ತು ದಿನಗಳ ಕಾಲ ಸಾಂಸ್ಕೃತಿಕ ನಗರಿ ಮೈಸೂರಿನ ದಸರಾ ಮಹೋತ್ಸವ 2019ಕ್ಕೆ ಸಾಹಿತಿ ಎಸ್.ಎಲ್.ಭೈರಪ್ಪ ಅವರು ಚಾಲನೆ ನೀಡಿದ್ದಾರೆ.




ಬಳಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ವಿಜ್ಞಾನಿಗಳೇ ದೇವರ ಬಗ್ಗೆ ಮಾತನಾಡುವ ಉಸಾಬರಿಗೆ ಹೋಗುವುದಿಲ್ಲ. ಅವರಿಗೇ ದೇವರ ಬಗ್ಗೆ ಸ್ಪಷ್ಟತೆ ಸಿಕ್ಕಿಲ್ಲ. ಆದರೆ, ನಮ್ಮ ಸಾಹಿತಿಗಳು ತಮಗೆ ಎಲ್ಲವೂ ಗೊತ್ತು ಎಂದು ಹೇಳುತ್ತಾರೆ, ಕೆಲವು ಸಾಹಿತಿಗಳು ದೇವರೇ ಇಲ್ಲ ಎನ್ನುತ್ತಾರೆ ಎಂದು ಹೇಳಿದ್ದಾರೆ.


ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ 10 ವರ್ಷದಿಂದ ಮಧ್ಯವಯಸ್ಸಿನವರೆಗಿನ ಮಹಿಳೆಯರಿಗೆ ಪ್ರವೇಶಕ್ಕೆ ಅವಕಾಶ ನೀಡುವುದಿಲ್ಲ. ಇದಕ್ಕೆ ಅನೇಕ ಆಧುನಿಕ ಮಹಿಳೆಯರು ಆಕ್ಷೇಪ ವ್ಯಕ್ತಪಡಿಸಿದರು. ಋತುಮತಿಯಾದಾಗ ಆಫೀಸಿಗೆ ಹೋಗಿ ಕೆಲಸ ಮಾಡುವುದು ಬೇರೆ, ದೇವಸ್ಥಾನಕ್ಕೆ ಪ್ರವೇಶ ಮಾಡುವುದು ಬೇರೆ. ಆ ವ್ಯತ್ಯಾಸವನ್ನು ಮಹಿಳೆಯರು ತಿಳಿದುಕೊಳ್ಳಬೇಕು. ಈ ಬಗ್ಗೆ ಸುಪ್ರೀಂಕೋರ್ಟ್ ​ನಲ್ಲೂ ವಿಚಾರಣೆಯಾಗುವಂತಾಯಿತು. ಕೇರಳದ ಕಮ್ಯುನಿಸ್ಟ್​ ಗಳು ಮಹಿಳೆಯರನ್ನು ಬಲವಂತವಾಗಿ ಶಬರಿಮಲೆ ದೇವಸ್ಥಾನಕ್ಕೆ ನುಗ್ಗಿಸಿದರು. ಅದೆಲ್ಲ ಅವರವರ ನಂಬಿಕೆಗೆ ಬಿಟ್ಟಿದ್ದು ಎಂದು ಭೈರಪ್ಪ ಹೇಳಿದ್ದಾರೆ.


ಅಲ್ಲದೇ ಕಾಯಕ ನಿಷ್ಠೆ ಹಾಳು ಮಾಡಿದವರೇ ರಾಜಕಾರಣಿಗಳು ಎಂದು ವೇದಿಕೆಯ ಮೇಲಿರುವ ರಾಜಕಾರಣಿಗಳ ಮುಂದೆಯೇ ಎಸ್.ಎಲ್.ಭೈರಪ್ಪ ಆರೋಪ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

70 ಲಕ್ಷ ಕಾರು, ಚಿನ್ನ ಕೊಟ್ಟರೂ ಗಂಡನ ಮನೆಯವರ ಕಾಟ ತಪ್ಪಲಿಲ್ಲ: ನವವಿವಾಹಿತೆ ಆತ್ಮಹತ್ಯೆ

ಮುಕ್ಕಾಲು ಕೆಜಿ ಚಿನ್ನ, ಐಷಾರಾಮಿ ಕಾರು ನೀಡಿದ ಬಳಿಕವೂ ವರದಕ್ಷಿಣೆ ಕಿರುಕುಳ: ನವವಿವಾಹಿತೆ ಸಾವಿಗೆ ಶರಣು

ಲಲಿತ್ ಮೋದಿಗೆ ಸುಪ್ರೀಂಕೋರ್ಟ್ ಶಾಕ್‌: ಬಿಸಿಸಿಐಗೆ ನಿರ್ದೇಶನ ನೀಡಲು ಕೋರಿದ್ದ ಅರ್ಜಿ ವಜಾ

ದಲಿತರ ಜಮೀನನ್ನು ಅರಣ್ಯ ಇಲಾಖೆ ವಶಪಡಿಸಿಕೊಳ್ಳಲು ಹೊರಟಿದೆ: ಛಲವಾದಿ ನಾರಾಯಣಸ್ವಾಮಿ

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಕನಿಷ್ಠ ಹತ್ತ ಕಾರ್ಮಿಕರು ಸಜೀವ ದಹನ, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments