ಒಲೆಯ ಪಕ್ಕ ಮಲಗಿದ್ದ ಅಪ್ಪ ಅಡುಗೆ ಮಾಡುವಾಗ ಎದ್ದೇಳಲಿಲ್ಲವೆಂದು ಮಗ ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 19 ಸೆಪ್ಟಂಬರ್ 2020 (10:14 IST)
ಚಿಕ್ಕಮಗಳೂರು : ಒಲೆಯ ಪಕ್ಕ ಮಲಗಿದ್ದ ಅಪ್ಪ ಅಡುಗೆ ಮಾಡಲು ಬಂದಾಗ ಎದ್ದೇಳಲಿಲ್ಲವೆಂದು ಮಗ  ಸೌದೆಯಿಂದ ಹೊಡೆದು ಅಪ್ಪನನ್ನು ಕೊಲೆ ಮಾಡಿದ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬೆಳಗೋಡು ಗ್ರಾಮದಲ್ಲಿ ನಡೆದಿದೆ.

ಬಸಯ್ಯ(63) ಮೃತಪಟ್ಟ ತಂದೆ, ಮಂಜುನಾಥ್ (33) ಅಪ್ಪನನ್ನೇ ಕೊಂದ ಮಗ. ತಾಯಿ ಅನಾರೋಗ್ಯದ ಕಾರಣ ಹಾಸಿಗೆ ಹಿಡಿದ್ದರು. ಆದಕಾರಣ ಮನೆಯಲ್ಲಿದ್ದ ಅಪ್ಪ ಮತ್ತು ಮಗ ಅಡುಗೆ ಕೆಲಸ ಮಾಡುತ್ತಿದ್ದರು. ಆದರೆ ಮಗ ಕೂಲಿ ಮಾಡಿ ಮನೆಗೆ ಬಂದು ಅಡುಗೆ ಮಾಡಲು ಬಂದಾಗ ಅಪ್ಪ ಒಲೆಯ ಪಕ್ಕ ಮಲಗಿದ್ದರು. ಎಷ್ಟೇ ಕರೆದರೂ ಎದ್ದೇಳಲಿಲ್ಲ. ಇದರಿಂದ ಕೋಪಗೊಂಡ ಮಗ ಸೌದೆ ಕಟ್ಟಿಗೆಯಿಂದ ಅಪ್ಪನ ತಲೆಗೆ ಹೊಡೆದಿದ್ದಾನೆ. ಇದರ ಪರಿಣಾಮ ರಾತ್ರಿ ಊಟ ಮಾಡಿ ಮಲಗಿದ್ದ ಅಪ್ಪನಿಗೆ ತಲೆಯಲ್ಲಿ ರಕ್ತಸ್ರಾವವಾಗಿ ಸಾವನಪ್ಪಿದ್ದಾರೆ.

ಈ ಘಟನೆಯ ಬಗ್ಗೆ ಮಗನೇ ಸ್ಥಳೀಯರಿಗೆ ತಿಳಿಸಿದ ಕಾರಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ಮಗನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೆ ಅದ್ಧೂರಿ ಬದುಕ ಬೇಡ, ಕನಿಷ್ಠ ಭದ್ರತೆ ಸಾಕೆಂದ ಕೇರಳದ ನೂತನ ಸಿಎಂ ಸತೀಶನ್

ಪ್ರಧಾನಿ ಮೋದಿ ಏನೇ ಮಾಡಿದ್ರೂ ಅಂಧ ಭಕ್ತರು ಸಂತೋಷ ಪಡ್ತಾರೆ: ಸಚಿವ ಸುಧಾಕರ್

ವಾಡಿಕೆಗಿಂತ ಆರು ದಿನ ಮುಂಚಿತವಾಗಿ ಮಾನ್ಸೂನ್ ಕೇರಳಕ್ಕೆ, ಇಲ್ಲಿದೆ ಮಾಹಿತಿ

ಶಿವಮೊಗ್ಗದಲ್ಲಿ ಒಂದೇ ಮೈದಾನದಲ್ಲಿ 5ಸಾವಿರ ಕ್ರಿಕೆಟ್ ಪಂದ್ಯ ವೀಕ್ಷಿಸಬಹುದು

ವಿಜಯ್‌ಗೆ ಕರೆ ಮಾಡಿ ನಿಮ್ಮ ಜತೆ ನಾವಿದ್ದೇವೆಂದ ಡಿಕೆ ಶಿವಕುಮಾರ್‌, Video

ಮುಂದಿನ ಸುದ್ದಿ
Show comments