Webdunia - Bharat's app for daily news and videos

Install App

ಒಲೆಯ ಪಕ್ಕ ಮಲಗಿದ್ದ ಅಪ್ಪ ಅಡುಗೆ ಮಾಡುವಾಗ ಎದ್ದೇಳಲಿಲ್ಲವೆಂದು ಮಗ ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 19 ಸೆಪ್ಟಂಬರ್ 2020 (10:14 IST)
ಚಿಕ್ಕಮಗಳೂರು : ಒಲೆಯ ಪಕ್ಕ ಮಲಗಿದ್ದ ಅಪ್ಪ ಅಡುಗೆ ಮಾಡಲು ಬಂದಾಗ ಎದ್ದೇಳಲಿಲ್ಲವೆಂದು ಮಗ  ಸೌದೆಯಿಂದ ಹೊಡೆದು ಅಪ್ಪನನ್ನು ಕೊಲೆ ಮಾಡಿದ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬೆಳಗೋಡು ಗ್ರಾಮದಲ್ಲಿ ನಡೆದಿದೆ.

ಬಸಯ್ಯ(63) ಮೃತಪಟ್ಟ ತಂದೆ, ಮಂಜುನಾಥ್ (33) ಅಪ್ಪನನ್ನೇ ಕೊಂದ ಮಗ. ತಾಯಿ ಅನಾರೋಗ್ಯದ ಕಾರಣ ಹಾಸಿಗೆ ಹಿಡಿದ್ದರು. ಆದಕಾರಣ ಮನೆಯಲ್ಲಿದ್ದ ಅಪ್ಪ ಮತ್ತು ಮಗ ಅಡುಗೆ ಕೆಲಸ ಮಾಡುತ್ತಿದ್ದರು. ಆದರೆ ಮಗ ಕೂಲಿ ಮಾಡಿ ಮನೆಗೆ ಬಂದು ಅಡುಗೆ ಮಾಡಲು ಬಂದಾಗ ಅಪ್ಪ ಒಲೆಯ ಪಕ್ಕ ಮಲಗಿದ್ದರು. ಎಷ್ಟೇ ಕರೆದರೂ ಎದ್ದೇಳಲಿಲ್ಲ. ಇದರಿಂದ ಕೋಪಗೊಂಡ ಮಗ ಸೌದೆ ಕಟ್ಟಿಗೆಯಿಂದ ಅಪ್ಪನ ತಲೆಗೆ ಹೊಡೆದಿದ್ದಾನೆ. ಇದರ ಪರಿಣಾಮ ರಾತ್ರಿ ಊಟ ಮಾಡಿ ಮಲಗಿದ್ದ ಅಪ್ಪನಿಗೆ ತಲೆಯಲ್ಲಿ ರಕ್ತಸ್ರಾವವಾಗಿ ಸಾವನಪ್ಪಿದ್ದಾರೆ.

ಈ ಘಟನೆಯ ಬಗ್ಗೆ ಮಗನೇ ಸ್ಥಳೀಯರಿಗೆ ತಿಳಿಸಿದ ಕಾರಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ಮಗನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments