ಪತ್ನಿಯನ್ನು ಕರೆದುಕೊಂಡು ಮನೆಗೆ ಬಂದ ಅತ್ತೆಗೆ ಅಳಿಯ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 5 ನವೆಂಬರ್ 2020 (08:21 IST)
ಕಲಬುರಗಿ : ಮಗಳ  ಸಂಸಾರ ಸರಿ ಮಾಡಲು ಬಂದ ಅತ್ತೆ ಅಳಿಯ ಕೈಯಿಂದ ಕೊಲೆಯಾದ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಭೀಮನಾಳ ಗ್ರಾಮದಲ್ಲಿ ನಡೆದಿದೆ.

ಲಕ್ಷ್ಮೀಬಾಯಿ(45) ಕೊಲೆಯಾದ ಮಹಿಳೆ. ರಾಮು(55) ಕೊಲೆ ಮಾಡಿದ ಅಳಿಯ. ಪತಿ ಮತ್ತು ಮಗಳ ನಡುವೆ ಜಗಳ ನಡೆದ ಹಿನ್ನಲೆಯಲ್ಲಿ ಮಗಳು ತವರು ಮನೆಗೆ ಬಂದಿದ್ದಾಳೆ. ಆದರೆ ಮಹಿಳೆ ತನ್ನ ಮಗಳ ಸಂಸಾರ ಸರಿಯಾಗಿ ಅವಳು ಸಂತೋಷದಿಂದ ಪತಿಯೊಂದಿಗೆ ಸಂಸಾರ ಮಾಡಬೇಕು ಎಂದು ಸಮಸ್ಯೆ ಬಗೆಹರಿಸಲು ಮಗಳನ್ನು ಕರೆದುಕೊಂಡು ಅಳಿಯ ಮನೆಗೆ ಬಂದಿದ್ದಾಳೆ.

ಆದರೆ ಅಲ್ಲಿ ಅತ್ತೆ ಮತ್ತು ಅಳಿಯ ನಡುವೆಯೇ ಜಗಳ ಶುರುವಾಗಿ ಕೋಪಗೊಂಡ ಅಳಿಯ ಅತ್ತೆಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು  ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Andhrapradesh Temple Stampede: ಈ ಅಂಶಗಳು ಶ್ರೀಕಾಕುಳಂ ಕಾಲ್ತುಳಿತಕ್ಕೆ ಕಾರಣವಾಯಿತೇ

ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿಗಾದಿ ಕುರಿತು ಸಿದ್ದು ಆಪ್ತ ಭೈರತಿ ಸುರೇಶ್ ಸ್ಫೋಟಕ ಹೇಳಿಕೆ

ಶ್ರೀಕಾಕುಳಂ ಕಾಲ್ತುಳಿತ ಶಾಕಿಂಗ್ ದುರ್ಘಟನೆ: ಕೆ ಕವಿತಾ

ನನ್ನ ಮಾತು ಕೇಳ್ತಿದ್ರೆ ಯಡಿಯೂರಪ್ಪ ಜೈಲಿಗೆ ಹೋಗ್ತಿರ್ಲಿಲ್ಲ: ಜಮೀರ್‌ ಅಹಮದ್ ಖಾನ್

ಗ್ಯಾರಂಟಿಗಳಿಂದ ಅನುದಾನ ಸಿಕ್ತಿಲ್ಲ, ಶಾಸಕರು ಕಾಲಿಗೆ ಬೀಳ್ತಿದ್ದಾರೆ: ಜಮೀರ್ ಅಹ್ಮದ್

ಮುಂದಿನ ಸುದ್ದಿ
Show comments