Webdunia - Bharat's app for daily news and videos

Install App

ಬಳ್ಳಾರಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಕುರಿತು ಶ್ರೀರಾಮುಲು ಹೇಳಿದ್ದೇನು?

Webdunia
ಮಂಗಳವಾರ, 6 ನವೆಂಬರ್ 2018 (13:04 IST)
ಬಳ್ಳಾರಿ : ಬಳ್ಳಾರಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್ ಉಗ್ರಪ್ಪ ಎದುರು ಬಿಜೆಪಿಯ ಅಭ್ಯರ್ಥಿ ಶಾಂತಾ ಸೋಲು ಅನುಭವಿಸಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ಶ್ರೀರಾಮುಲು, ‘ಜನಾದೇಶಕ್ಕೆ ನಾವು ತಲೆಬಾಗುತ್ತೇವೆ. ಜನ ನನ್ನನ್ನು ತಿರಸ್ಕರಿಸಿದ್ದಾರೆ. ಸೋಲಿನ ಜವಾಬ್ದಾರಿಯನ್ನು ನಾನೇ ವಹಿಸಿಕೊಳ್ಳುತ್ತೇನೆ. ಯಾರನ್ನೂ ದ್ವೇಷಿಸಲ್ಲ ಬಳ್ಳಾರಿ ಕ್ಷೇತ್ರದ ಸೋಲು ನಮಗಾದ ಹಿನ್ನಡೆ, ಅತ್ಮಾವಲೋಕನ ಮಾಡುತ್ತೇವೆ’ ಎಂದು ಹೇಳಿದ್ದಾರೆ.


ಹಾಗೇ ‘ನಮ್ಮ ಕಾರ್ಯಕರ್ತರು ಹರಸಾಹಸ ಪಟ್ಟಿದ್ದಾರೆ. ಆದರೆ ಭಗವಂತ ನಮಗೆ ಫಲ ಕೊಡಲಿಲ್ಲ. ಸಾರ್ವತ್ರಿಕ ಚುನಾವಣೆ ಮೇಲೆ ಪರಿಣಾಮ ಬೀರಲ್ಲ. ಸಿಕ್ಕಾಪಟ್ಟೆ ಹಣ ಕೊಟ್ಟು ಕಾಂಗ್ರೆಸ್ ಗೆದ್ದಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments