Webdunia - Bharat's app for daily news and videos

Install App

ಸಂಬಳ ಕೇಳಿದ್ದಕ್ಕೆ ಮಂಚಕ್ಕೆ ಕರೆದ ತಹಶೀಲ್ದಾರ

Webdunia
ಮಂಗಳವಾರ, 15 ಸೆಪ್ಟಂಬರ್ 2020 (12:45 IST)
ಶಿವಮೊಗ್ಗ : ಸಂಬಳ ಕೇಳಿದ ಗ್ರಾಮ ಸಹಾಯಕಿಯನ್ನು ತಹಶೀಲ್ದಾರ ಮಂಚಕ್ಕೆ ಕರೆದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ.

ಭದ್ರಾವತಿಯ ಸಿದ್ದಾಪುರ ಗ್ರಾಮ ಸಹಾಯಕಿಯಾಗಿ ಕೆಲಸ ಮಾಉತ್ತಿದ್ದ ಮಹಿಳೆ ಸಂಬಳ ನೀಡುವಂತೆ ತಹಶೀಲ್ದಾರರ ಬಳಿ ಮನವಿ ಮಾಡಿಕೊಂಡಿದ್ದಾಳೆ. ಆದರೆ ತಹಶೀಲ್ದಾರ ತನ್ನೊಂದಿಗೆ ಸಹಕರಿಸಿದರೆ ಮಾತ್ರ ಸಂಬಳ ಕೊಡುವುದಾಗಿ ಹೇಳಿದ್ದಾರೆ ಎಂದು ಮಹಿಳೆ ತಹಶೀಲ್ದಾರರ ವಿರುದ್ಧ ಆರೋಪ ಮಾಡಿದ್ದಾಳೆ.

ಈ ಬಗ್ಗೆ ಮಹಿಳೆ  ತಹಶೀಲ್ದಾರರ ವಿರುದ್ಧ ಹಳೆನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಈ ದೂರು ದಾಖಲಾಗುತ್ತಿದ್ದಂತೆ ಜಿಲ್ಲಾಧಿಕಾರಿ  ತಹಶೀಲ್ದಾರನನ್ನು ಕೆಲಸದಿಂದ ವಜಾಗೊಳಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments