Webdunia - Bharat's app for daily news and videos

Install App

ಅಮ್ಮ ಬೇಕು ಅಂತ ಹಠ ಹಿಡಿದ ಮಗುವಿಗೆ ಶಿಕ್ಷಕ ಹಾಗೂ ಆಯಾ ಮಾಡಿದ್ದು ಕೇಳಿದ್ರೆ ಶಾಕ್ ಆಗ್ತೀರಿ!

Webdunia
ಬುಧವಾರ, 29 ಆಗಸ್ಟ್ 2018 (11:58 IST)
ಹುಬ್ಬಳ್ಳಿ : ಅಮ್ಮ ಬೇಕು ಅಂತ ಹಠ ಹಿಡಿದ 4 ವರ್ಷದ ಮಗುವಿನ ಜೊತೆ ಶಿಕ್ಷಕ ಹಾಗೂ ಆಯಾ ಅಮಾನವೀಯವಾಗಿ ನಡೆದುಕೊಂಡ ಘಟನೆ ಹುಬ್ಬಳ್ಳಿಯ ಹೆಗ್ಗೇರಿ ಪ್ರದೇಶದ ಬಾಲಾಜಿ ನರ್ಸರಿ ಶಾಲೆಯಲ್ಲಿ ನಡೆದಿದೆ.


ಹೆಗ್ಗೇರಿಯಲ್ಲಿ ಕಳೆದ ಮೂರು ವರ್ಷಗಳ ಹಿಂದೆಯಷ್ಟೇ ಸತೀಶ್ ನಾಯ್ಡು ಈ ನರ್ಸರಿ ಶಾಲೆಯನ್ನು ಆರಂಭಿಸಿದ್ದು, 35ಕ್ಕೂ ಹೆಚ್ಚು ಮಕ್ಕಳು ಈ ಶಾಲೆಯಲ್ಲಿ ಕಲಿಯುತ್ತಿದ್ದಾರೆ. ಒಂದು ವಾರದ ಹಿಂದೆಯಷ್ಟೇ ಈ ಶಾಲೆಗೆ ಸೇರಿದ 4 ವರ್ಷದ ಬಾಲಕ ಪ್ರತಿನಿತ್ಯ ಶಾಲೆಗೆ ಬರುವಾಗ ಅಮ್ಮ ಬೇಕು ಅಮ್ಮ ಬೇಕು ಅಂತ ಹಠ ಮಾಡುತ್ತಿದ್ದನು. ಇದರಿಂದ ಕೋಪಗೊಂಡ ಶಾಲೆಯ ಆಯಾ ಬಾಲಕನ ಬೆನ್ನಿಗೆ ಬರೆ ಎಳೆದು ಗಾಯಗೊಳಿಸಿದ್ದಾಳೆ.


ಈ ಬಗ್ಗೆ ಮಗುವಿನ ತಾಯಿ ಕಾವೇರಿ ಶಿಕ್ಷಕ ಸತೀಶ್ ನಾಯ್ಡು ಅವರಲ್ಲಿ ದೂರು ನೀಡಿದರೆ ಈ ವಿಚಾರವನ್ನು  ಅಲ್ಲಗಳೆದ ಶಿಕ್ಷಕ  ಆ ರೀತಿ ನಡೆದುಕೊಂಡಿಲ್ಲ ಎಂದಿದ್ದಾರೆ. ಇದೀಗ ತಾಯಿ ಕಾವೇರಿ, ಶಿಕ್ಷಕ ಸತೀಶ ಹಾಗೂ ಆಯಾ ಮೇಲೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಹೀಗಾಗಿ ಪ್ರಕರಣ ದಾಖಲಿಸಿಕೊಂಡಿರುವ ಹಳೆ ಹುಬ್ಬಳ್ಳಿ ಠಾಣೆಯ ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

ಮುಂದಿನ ಸುದ್ದಿ
Show comments