Webdunia - Bharat's app for daily news and videos

Install App

ಮಕ್ಕಳಿಂದ ಬೀದಿಗೆ ಬಿದ್ದ ಮಹಿಳೆಗೆ ನಟ ಶ್ರೀಮುರುಳಿ ಮಾಡಿದ್ದೇನು?

Webdunia
ಭಾನುವಾರ, 20 ಜನವರಿ 2019 (22:05 IST)
ಸ್ಯಾಂಡಲ್ ವುಡ್ ಚಿತ್ರನಟ ಶ್ರೀ ಮುರುಳಿ ಮತ್ತೆ ಸುದ್ದಿಯಲ್ಲಿದ್ದಾರೆ.
ಮಕ್ಕಳಿಂದ ಬೀದಿಗೆ ತಳ್ಳಲ್ಪಟ್ಟ ತಾಯಿಯೊಬ್ಬರ ಕಷ್ಟವನ್ನು ನಟ ಶ್ರೀ ಮುರುಳಿ ಆಲಿಸಿದ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಸ್ನಾನಘಟ್ಟದ ಬಳಿ ಶ್ರೀ ಮುರುಳಿ ಮಾನವೀಯತೆ ಅನಾವರಣಗೊಂಡಿತು.

ಚಿತ್ರವೊಂದರ ಚಿತ್ರೀಕರಣಕ್ಕಾಗಿ ಶ್ರೀರಂಗಪಟ್ಟಣಕ್ಕೆ ಬಂದಿದ್ದ‌ ಶ್ರೀಮುರುಳಿ, ಸ್ನಾನಘಟ್ಟದ ಬಳಿ ಭಿಕ್ಷೆ ಬೇಡುತ್ತಿದ್ದ ಮಹಿಳೆಯನ್ನು ಕಂಡು ಮರುಗಿದರು. ಆ‌ ಮಹಿಳೆ ಬಳಿ ತೆರಳಿ ಸಾಂತ್ವನ‌ ಹೇಳಿ ತನ್ನೊಡನೆ ಬರುವಂತೆ ಶ್ರೀಮುರುಳಿ ಹೇಳಿದರು.

ಆದರೆ ಚಿತ್ರ ನಟನ ಆಹ್ವಾನವನ್ನು ನಯವಾಗಿ ಮಹಿಳೆ ಬೇಡವೆಂದರು. ವೃದ್ಧ ಮಹಿಳೆಗೆ ಶ್ರೀ‌ಮುರುಳಿಯಿಂದ ಸಹಾಯದ ಭರವಸೆ ನೀಡಲಾಯಿತು. ಕನ್ನಡ ಚಿತ್ರನಟನ ಮಾನವೀಯತೆ ಕಂಡು ಸ್ಥಳೀಯ ಜನರು ಪ್ರಶಂಸೆ‌ ವ್ಯಕ್ತಪಡಿಸಿದರು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments