ಬಿ.ಎಸ್.ಯಡಿಯೂರಪ್ಪಗೆ ಬಿಜೆಪಿ ಹೈಕಮಾಂಡ್ ಹೇಳಿದ್ದೇನು?

Webdunia
ಶುಕ್ರವಾರ, 26 ಜುಲೈ 2019 (14:40 IST)

ಮೈತ್ರಿ ಸರಕಾರದ ಪಕ್ಷಗಳು ವಿಶ್ವಾಸಮತ ಸಾಬೀತು ಪಡಿಸೋದ್ರಲ್ಲಿ ವಿಫಲವಾದ ಬೆನ್ನಲ್ಲೇ ಬಿಜೆಪಿ ರಾಜಕೀಯ ಚಟುವಟಿಕೆ ತೀವ್ರಗೊಳಿಸಿದೆ.

ನೂತನ ಸರಕಾರ ರಚನೆಗೆ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಂದಾಗಿದ್ದಾರೆ. ಆದರೆ ಯಡಿಯೂರಪ್ಪ ಮುಂದಿನ ಹೆಜ್ಜೆ ಅಷ್ಟಾಗಿ ಸಲೀಸಾಗಿಲ್ಲ ಅನ್ನೋದು ಬಹಿರಂಗ ಸತ್ಯ.

ಹೀಗಾಗಿ ಸದನದ ಅಂಕಿ – ಅಂಶಗಳನ್ನು ಅಳೆದು ತೂಗಿ, ತಾಳೆ ಹಾಕುತ್ತಿರುವ ಬಿಜೆಪಿ ಹೈಕಮಾಂಡ್ ಈ ಬಾರಿ ಕೆಲವು ಖಡಕ್ ಸೂಚನೆಯನ್ನು ಯಡಿಯೂರಪ್ಪ ಪಾಳೆಯಕ್ಕೆ ನೀಡಿದೆ.

ಈ ಮೊದಲು 55 ಗಂಟೆ ಸಿಎಂ ಆಗಿದ್ದಾಗ ಆದಂತಹ ಕಹಿ ಘಟನೆಯನ್ನು ಯಡಿಯೂರಪ್ಪ ಮರುಕಳಿಸಬಾರದು. ಇದರಿಂದ ಬಿಜೆಪಿಗೆ ರಾಷ್ಟ್ರಮಟ್ಟದಲ್ಲಿ ದೊಡ್ಡ ಹೊಡೆತ ಬೀಳಲಿದೆ ಎನ್ನಲಾಗಿದೆ.

ಇನ್ನು, ವಿಧಾನಸಭೆಯಲ್ಲಿ ಅತೃಪ್ತ ಶಾಸಕರ ವಿಶ್ವಾಸ ಪಡೆದುಕೊಂಡು ವಿಶ್ವಾಸಮತ ಯಾಚನೆ ಮಾಡಿ ಅದರಲ್ಲಿ ಗೆಲುವು ಸಾಧಿಸಬೇಕೆಂದು ಬಿಜೆಪಿ ಹೈಕಮಾಂಡ್ ಸ್ಪಷ್ಟ ಸೂಚನೆ ನೀಡಿದೆ ಎನ್ನಲಾಗಿದೆ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

ಮುಂದಿನ ಸುದ್ದಿ
Show comments