Webdunia - Bharat's app for daily news and videos

Install App

ಬಿ.ಎಸ್.ಯಡಿಯೂರಪ್ಪಗೆ ಬಿಜೆಪಿ ಹೈಕಮಾಂಡ್ ಹೇಳಿದ್ದೇನು?

Webdunia
ಶುಕ್ರವಾರ, 26 ಜುಲೈ 2019 (14:40 IST)

ಮೈತ್ರಿ ಸರಕಾರದ ಪಕ್ಷಗಳು ವಿಶ್ವಾಸಮತ ಸಾಬೀತು ಪಡಿಸೋದ್ರಲ್ಲಿ ವಿಫಲವಾದ ಬೆನ್ನಲ್ಲೇ ಬಿಜೆಪಿ ರಾಜಕೀಯ ಚಟುವಟಿಕೆ ತೀವ್ರಗೊಳಿಸಿದೆ.

ನೂತನ ಸರಕಾರ ರಚನೆಗೆ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಂದಾಗಿದ್ದಾರೆ. ಆದರೆ ಯಡಿಯೂರಪ್ಪ ಮುಂದಿನ ಹೆಜ್ಜೆ ಅಷ್ಟಾಗಿ ಸಲೀಸಾಗಿಲ್ಲ ಅನ್ನೋದು ಬಹಿರಂಗ ಸತ್ಯ.

ಹೀಗಾಗಿ ಸದನದ ಅಂಕಿ – ಅಂಶಗಳನ್ನು ಅಳೆದು ತೂಗಿ, ತಾಳೆ ಹಾಕುತ್ತಿರುವ ಬಿಜೆಪಿ ಹೈಕಮಾಂಡ್ ಈ ಬಾರಿ ಕೆಲವು ಖಡಕ್ ಸೂಚನೆಯನ್ನು ಯಡಿಯೂರಪ್ಪ ಪಾಳೆಯಕ್ಕೆ ನೀಡಿದೆ.

ಈ ಮೊದಲು 55 ಗಂಟೆ ಸಿಎಂ ಆಗಿದ್ದಾಗ ಆದಂತಹ ಕಹಿ ಘಟನೆಯನ್ನು ಯಡಿಯೂರಪ್ಪ ಮರುಕಳಿಸಬಾರದು. ಇದರಿಂದ ಬಿಜೆಪಿಗೆ ರಾಷ್ಟ್ರಮಟ್ಟದಲ್ಲಿ ದೊಡ್ಡ ಹೊಡೆತ ಬೀಳಲಿದೆ ಎನ್ನಲಾಗಿದೆ.

ಇನ್ನು, ವಿಧಾನಸಭೆಯಲ್ಲಿ ಅತೃಪ್ತ ಶಾಸಕರ ವಿಶ್ವಾಸ ಪಡೆದುಕೊಂಡು ವಿಶ್ವಾಸಮತ ಯಾಚನೆ ಮಾಡಿ ಅದರಲ್ಲಿ ಗೆಲುವು ಸಾಧಿಸಬೇಕೆಂದು ಬಿಜೆಪಿ ಹೈಕಮಾಂಡ್ ಸ್ಪಷ್ಟ ಸೂಚನೆ ನೀಡಿದೆ ಎನ್ನಲಾಗಿದೆ.

 

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments