Webdunia - Bharat's app for daily news and videos

Install App

ನೂತನ ಎಂಎಲ್ಸಿ ಮನೆಗೆ ಬಂದ ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದೇನು?

Webdunia
ಮಂಗಳವಾರ, 28 ಜುಲೈ 2020 (17:09 IST)
ವಿಧಾನ ಪರಿಷತ್ ಗೆ ನೂತನವಾಗಿ ನಾಮನಿರ್ದೇಶನಗೊಂಡವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಭೇಟಿ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್ ಅವರು ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಹಿತ್ಲಳ್ಳಿಯಲ್ಲಿರುವ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಅವರ ನಿವಾಸಕ್ಕೆ ಭೇಟಿ ನೀಡಿ ಅವರನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಟೀಲ್, ಅಕ್ಷರವನ್ನೇ ಕಾಣದ ಸಮುದಾಯಕ್ಕೆ ಅಕ್ಷರದ ಬೆಳಕಾಗಿ ಕೆಲಸ ಮಾಡಿಕೊಂಡು ಬಂದವರು ಶಾಂತಾರಾಮ ಸಿದ್ದಿ. ಈ ದೇಶದಲ್ಲಿರುವ ವನವಾಸಿಗಳಿಗೆ ಹತ್ತಾರು ಬುಡಕಟ್ಟು ಜನಾಂಗಗಳಿಗೆ ಅಲ್ಲಿರುವಂತಹ ಸಮಸ್ಯೆಗಳನ್ನು ಪರಿಷತ್ ಮೂಲಕ ಅವರ ಧ್ವನಿಗಳಿಗೆ, ಚಿಂತನೆಗೆ ಶಕ್ತಿ ತುಂಬಿ ನಿವಾರಣೆ ಮಾಡುವ ಕಾರ್ಯ ಅವರಿಂದಾಗಲಿ ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments