Webdunia - Bharat's app for daily news and videos

Install App

ಬಾಂಬರ್ ಆದಿತ್ಯ ರಾವ್ ಬ್ಯಾಂಕ್ ಲಾಕರ್ ನಲ್ಲಿ ಇಟ್ಟಿದ್ದೇನು?

Webdunia
ಶನಿವಾರ, 25 ಜನವರಿ 2020 (20:17 IST)
ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಆದಿತ್ಯ ರಾವ್ ನನ್ನು ತೀವ್ರವಾಗಿ ತನಿಖೆಗೆ ಒಳಪಡಿಸಲಾಗುತ್ತಿದ್ದು, ವಿಚಿತ್ರ ಸುದ್ದಿಗಳು ಹೊರಬರುತ್ತಿವೆ.

ಬ್ಯಾಂಕ್ ಲಾಕರ್ ಗಳನ್ನು ತನ್ನ ವಸ್ತಗಳನ್ನು ಇಡೋದಕ್ಕೆ ಅಂತ ಬಾಂಬರ್ ಆದಿತ್ಯರಾವ್ ಬಳಸಿಕೊಳ್ಳುತ್ತಿರುವ ವಿಷಯ ಬಹಿರಂಗವಾಗಿದೆ.

ಕರ್ನಾಟಕ ಬ್ಯಾಂಕ್ ಸೇರಿದಂತೆ ಕೆಲವು ಬ್ಯಾಂಕ್ ಗಳ ಲಾಕರ್ ಗಳಲ್ಲಿ ಆದಿತ್ಯ ರಾವ್ ಬೇರೆ ಬೇರೆ ವಸ್ತುಗಳನ್ನು ಇಟ್ಟುಕೊಂಡಿರೋದು ತನಿಖೆ ವೇಳೆ ಬಹಿರಂಗವಾಗಿದೆ.

ಮಂಗಳೂರು, ಉಡುಪಿ ಸೇರಿದಂತೆ ಹಲವೆಡೆ ಆದಿತ್ಯರಾವ್ ಬ್ಯಾಂಕ್ ಲಾಕರ್ ಹೊಂದಿರೋದು ಹಲವು ಅನುಮಾನಗಳಿಗೆ ಕಾರಣವಾಗಿದೆ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗರಿಗೆ ಮುಂದಿನ 5 ದಿನಗಳಿಗೆ ಗುಡ್ ನ್ಯೂಸ್

Karnataka Weather: ಈ ವರ್ಷ ಮಳೆಗಾಲದಲ್ಲಿ ಹೇಗಿರಲಿದೆ ಮಳೆ, ಮುಂಗಾರು ಪ್ರವೇಶ ದಿನಾಂಕ ಪ್ರಕಟ

Karnataka caste census: ರಾಹುಲ್ ಗಾಂಧಿ ಅಂದುಕೊಂಡಷ್ಟು ಸುಲಭವಲ್ಲ ಕರ್ನಾಟಕದಲ್ಲಿ ಜಾತಿಗಣತಿ ಜಾರಿ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments