Webdunia - Bharat's app for daily news and videos

Install App

ಕೇಂದ್ರ ಪರಿಶೀಲನಾ ತಂಡದ ಕಣ್ಣಿಗೆ ಕಂಡಿದ್ದು ಏನೇನು?

Webdunia
ಮಂಗಳವಾರ, 8 ಸೆಪ್ಟಂಬರ್ 2020 (23:49 IST)
ಕೇಂದ್ರ ಪರಿಶೀಲನಾ ತಂಡವು ರಾಜ್ಯದ ಹಲವೆಡೆ ಭೇಟಿ ನೀಡಿದೆ.

ಕೊಡಗು ಜಿಲ್ಲೆಯಲ್ಲಿ ಕಳೆದ ತಿಂಗಳು ಅತಿವೃಷ್ಟಿಯಿಂದ ಸಂಭವಿಸಿದ್ದ ಹಾನಿಯ ಪರಿಶೀಲನೆಗಾಗಿ ಕೇಂದ್ರ ಪರಿಶೀಲನಾ ತಂಡವು ಕೊಡಗಿಗೆ ಆಗಮಿಸಿದೆ.

ಕೂಡಗು ಸೈನಿಕ ಶಾಲೆಯ ಹೆಲಿಪ್ಟಾಡ್ ಗೆ ಬಂದಿಳಿದ ತಂಡದ ನೇತೖತ್ವವನ್ನು ಕೇಂದ್ರ ಗ್ರಹ ಮಂತ್ರಾಲಯದ  ಜಂಟಿ ಕಾಯ೯ದಶಿ೯ ಕೆ.ವಿ.ಪ್ರತಾಪ್ ವಹಿಸಿದ್ದು, ಕೇಂದ್ರ ವಿತ್ತ ಸಚಿವಾಲಯದ ಡಾ.ಭಾತೇ೯ಂದು ಕುಮಾರ್ ಸಿಂಗ್,  ಕೆ.ಎಸ್.ಡಿ.ಎಂ.ಎ.ಆಯುಕ್ತ ಮನೋಜ್ ರಂಜನ್  ತಂಡದ ಸದಸ್ಯರಾಗಿದ್ದಾರೆ.

ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಕೇಂದ್ರ ತಂಡದ ಸದಸ್ಯರಿಗೆ ಜಿಲ್ಲೆಯಲ್ಲಿ ಮಹಾಮಳೆಯಿಂದ ಉಂಟಾದ ಭೂಕುಸಿತ ಮತ್ತು ಇತರ ಹಾನಿಯ ಬಗ್ಗೆ ಸಮಗ್ರ ಮಾಹಿತಿ ನೀಡಿದ್ದಾರೆ.

ಮಡಿಕೇರಿ ತಾಲೂಕಿನ ಕಡಗದಾಳು ಗ್ರಾಮಕ್ಕೆ ಭೇಟಿ ನೀಡಿದ ತಂಡವು ಕಾಫಿ, ಕರಿಮೆಣಸು ಕೃಷಿ ಹಾನಿ ವೀಕ್ಷಿಸಿತು. ತಲಕಾವೇರಿಯಲ್ಲಿ ಭೂಕುಸಿತ ಉಂಟಾದ ಪ್ರದೇಶಕ್ಕೂ ಕೇಂದ್ರ ತಂಡ ತೆರಳಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments