Webdunia - Bharat's app for daily news and videos

Install App

ಜೇಡಿ ಮಣ್ಣಿನ ಮಳೆರಾಯನಿಗೆ ಮಾಡಿದ್ದೇನು?

Webdunia
ಬುಧವಾರ, 8 ಮೇ 2019 (20:18 IST)
ಮಳೆ ಇಲ್ಲದ ಕಂಗೆಟ್ಟ ಜನರ ಮಳೆಗಾಗಿ ಜೇಡಿ ಮಣ್ಣಿನ ಮಳೆರಾಯನನ್ನು ಮಾಡಿದ್ದಾರೆ.

ಬಾರೋ ಬಾರೋ ಮಳೆರಾಯ ಎಂದು ಪ್ರಾರ್ಥಿಸಿರುವ ಜನರು ಗುಬ್ಬಿ ತಾಲ್ಲೂಕಿನಲ್ಲಿ ಮಳೆ ಬಾರದ ಹಿನ್ನೆಲೆಯಲ್ಲಿ
ಮಳೆರಾಯನಿಗೆ ಪಾರ್ಥನೆ ಸಲ್ಲಿಸಿದ್ದಾರೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ನಡುವಲ ಪಾಳ್ಯದಲ್ಲಿ ಆಚರಣೆ ನಡೆದಿದೆ. ಜೇಡಿ ಮಣ್ಣಿನ ಮಳೆರಾಯನಿಗೆ ಪೂಜೆ ಸಲ್ಲಿಸಿ, ನೀರಿನ ಅಭಿಷೇಕ ಮಾಡಲಾಗಿದೆ.

ಕಳೆದ ಮೂರು ದಿನದಿಂದ ವಿಶೇಷ ಪೂಜೆ ಸಲ್ಲಿಕೆ ಮಾಡಲಾಗುತ್ತಿದೆ.

ಗ್ರಾಮದಲ್ಲಿ ಮಳೆರಾಯನ ಮೂರ್ತಿ ಮೆರವಣಿಗೆ ನಡೆಸಿ ಪ್ರಾರ್ಥನೆ ಮಾಡುತ್ತಿದ್ದಾರೆ ಜನರು. ಪ್ರಾರ್ಥನೆಯಿಂದ ಮಳೆ ಬರುತ್ತದೆ ಎಂಬ ಗ್ರಾಮಸ್ಥರ ನಂಬಿಕೆ ಬಲವಾಗಿದೆ.

ಮಳೆ ಯಿಲ್ಲದೆ ಕಂಗಾಲಾಗಿರುವ ರೈತರು, ವರ್ಷದ ಮೊದಲ ಮಳೆಯೇ ಬರದೆ ಇರೋದ್ರಿಂದ ಆತಂಕದಲ್ಲಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲೆಕ್ಟ್ರಿಕ್ ಬೈಕ್‌ನಲ್ಲಿ ಇರುವಾಗಲೇ ಬ್ಯಾಟರಿ ಸ್ಫೋಟ, ಸಮಯಕ್ಕೆ ಸರಿಯಾಗಿ ದೂರ ಸರಿದಿದ್ದರಿಂದ ಉಳಿಯಿತು ಪ್ರಾಣ , Video

ಫ್ರಿಡ್ಜ್‌ನಲ್ಲಿ ಎತ್ತಿಟ್ಟ ರಸ್‌ಮಲೈ ತಿಂದ್ದಿದ್ದಕ್ಕೆ ಹೊಡೆದಾಡಿಕೊಂಡ ಅಣ್ಣ, ತಮ್ಮನ ಕುಟುಂಬ, ಆಸ್ಪತ್ರೆ ಸೇರಿದ ಇಬ್ಬರು

ಏರುತ್ತಿರುವ ಈರುಳ್ಳಿ, ಸಕ್ಕರೆ ಬೆಲೆ, ತುರ್ತು ಸಭೆ ಕರೆದ ಸಿಎಂ ರೇಖಾ ಗುಪ್ತಾ

SIR ಪ್ರಕ್ರಿಯೆಯು ಆತಂಕಕಾರಿ ಅಂಕಿಅಂಶಗಳನ್ನು ಹೊರತಂದಿದೆ: ಡಿಕೆ ಶಿವಕುಮಾರ್

ಅವಧಿ ಮುಗಿದ ಚಾಕೋಲೇಟ್ ತಿನ್ನಕ್ಕೆ ಯೋಗ್ಯವಲ್ಲವೆಂದು ಕಸದ ರಾಶಿಗೆ ಎಸೆದ್ರೆ, ಈ ಜನ ಹೇಗೇ ನಡೆದುಕೊಂಡ್ರು ನೋಡಿ, Video

ಮುಂದಿನ ಸುದ್ದಿ
Show comments