ಜೇಡಿ ಮಣ್ಣಿನ ಮಳೆರಾಯನಿಗೆ ಮಾಡಿದ್ದೇನು?

Webdunia
ಬುಧವಾರ, 8 ಮೇ 2019 (20:18 IST)
ಮಳೆ ಇಲ್ಲದ ಕಂಗೆಟ್ಟ ಜನರ ಮಳೆಗಾಗಿ ಜೇಡಿ ಮಣ್ಣಿನ ಮಳೆರಾಯನನ್ನು ಮಾಡಿದ್ದಾರೆ.

ಬಾರೋ ಬಾರೋ ಮಳೆರಾಯ ಎಂದು ಪ್ರಾರ್ಥಿಸಿರುವ ಜನರು ಗುಬ್ಬಿ ತಾಲ್ಲೂಕಿನಲ್ಲಿ ಮಳೆ ಬಾರದ ಹಿನ್ನೆಲೆಯಲ್ಲಿ
ಮಳೆರಾಯನಿಗೆ ಪಾರ್ಥನೆ ಸಲ್ಲಿಸಿದ್ದಾರೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ನಡುವಲ ಪಾಳ್ಯದಲ್ಲಿ ಆಚರಣೆ ನಡೆದಿದೆ. ಜೇಡಿ ಮಣ್ಣಿನ ಮಳೆರಾಯನಿಗೆ ಪೂಜೆ ಸಲ್ಲಿಸಿ, ನೀರಿನ ಅಭಿಷೇಕ ಮಾಡಲಾಗಿದೆ.

ಕಳೆದ ಮೂರು ದಿನದಿಂದ ವಿಶೇಷ ಪೂಜೆ ಸಲ್ಲಿಕೆ ಮಾಡಲಾಗುತ್ತಿದೆ.

ಗ್ರಾಮದಲ್ಲಿ ಮಳೆರಾಯನ ಮೂರ್ತಿ ಮೆರವಣಿಗೆ ನಡೆಸಿ ಪ್ರಾರ್ಥನೆ ಮಾಡುತ್ತಿದ್ದಾರೆ ಜನರು. ಪ್ರಾರ್ಥನೆಯಿಂದ ಮಳೆ ಬರುತ್ತದೆ ಎಂಬ ಗ್ರಾಮಸ್ಥರ ನಂಬಿಕೆ ಬಲವಾಗಿದೆ.

ಮಳೆ ಯಿಲ್ಲದೆ ಕಂಗಾಲಾಗಿರುವ ರೈತರು, ವರ್ಷದ ಮೊದಲ ಮಳೆಯೇ ಬರದೆ ಇರೋದ್ರಿಂದ ಆತಂಕದಲ್ಲಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೀಕ್‌ ಅವರ್‌ನಲ್ಲಿ ಕೆಟ್ಟು ನಿಂತ ನಮ್ಮ ಮೆಟ್ರೋ, ಪರದಾಡಿದ ಪ್ರಯಾಣಿಕರು‌

ಲಕ್ನೋ ಅಗ್ನಿ ಅವಘಡ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಅಡ್ಡ ಮತದಾನದ ಬಗ್ಗೆ ಹೈಕಮಾಂಡ್ ಗೆ ವರದಿ ನೀಡಿದ ಬಳಿಕ ವಿಜಯೇಂದ್ರ, ಅಶೋಕ್ ಹೇಳಿದ್ದು ಹೀಗೆ

ಮಲಯಾಳಂ ನಟ ಮಮ್ಮುಟ್ಟಿ ಹಾಗೂ ಮಗ ದುಲ್ಕರ್ ನಡುವೆ ಇದೆಂಥಾ ಅನುಬಂಧ, ಈ ವಿಡಿಯೋನೇ ಸಾಕ್ಷಿ

ದಿನಾ ಟಿವಿಯಲ್ಲಿ ಬರಲು ಪ್ರಿಯಾಂಕ್ ಖರ್ಗೆ ಆರ್ ಎಸ್ಎಸ್ ಬಗ್ಗೆ ಮಾತಾಡ್ತಾರೆ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments