Webdunia - Bharat's app for daily news and videos

Install App

ಜೇಡಿ ಮಣ್ಣಿನ ಮಳೆರಾಯನಿಗೆ ಮಾಡಿದ್ದೇನು?

Webdunia
ಬುಧವಾರ, 8 ಮೇ 2019 (20:18 IST)
ಮಳೆ ಇಲ್ಲದ ಕಂಗೆಟ್ಟ ಜನರ ಮಳೆಗಾಗಿ ಜೇಡಿ ಮಣ್ಣಿನ ಮಳೆರಾಯನನ್ನು ಮಾಡಿದ್ದಾರೆ.

ಬಾರೋ ಬಾರೋ ಮಳೆರಾಯ ಎಂದು ಪ್ರಾರ್ಥಿಸಿರುವ ಜನರು ಗುಬ್ಬಿ ತಾಲ್ಲೂಕಿನಲ್ಲಿ ಮಳೆ ಬಾರದ ಹಿನ್ನೆಲೆಯಲ್ಲಿ
ಮಳೆರಾಯನಿಗೆ ಪಾರ್ಥನೆ ಸಲ್ಲಿಸಿದ್ದಾರೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ನಡುವಲ ಪಾಳ್ಯದಲ್ಲಿ ಆಚರಣೆ ನಡೆದಿದೆ. ಜೇಡಿ ಮಣ್ಣಿನ ಮಳೆರಾಯನಿಗೆ ಪೂಜೆ ಸಲ್ಲಿಸಿ, ನೀರಿನ ಅಭಿಷೇಕ ಮಾಡಲಾಗಿದೆ.

ಕಳೆದ ಮೂರು ದಿನದಿಂದ ವಿಶೇಷ ಪೂಜೆ ಸಲ್ಲಿಕೆ ಮಾಡಲಾಗುತ್ತಿದೆ.

ಗ್ರಾಮದಲ್ಲಿ ಮಳೆರಾಯನ ಮೂರ್ತಿ ಮೆರವಣಿಗೆ ನಡೆಸಿ ಪ್ರಾರ್ಥನೆ ಮಾಡುತ್ತಿದ್ದಾರೆ ಜನರು. ಪ್ರಾರ್ಥನೆಯಿಂದ ಮಳೆ ಬರುತ್ತದೆ ಎಂಬ ಗ್ರಾಮಸ್ಥರ ನಂಬಿಕೆ ಬಲವಾಗಿದೆ.

ಮಳೆ ಯಿಲ್ಲದೆ ಕಂಗಾಲಾಗಿರುವ ರೈತರು, ವರ್ಷದ ಮೊದಲ ಮಳೆಯೇ ಬರದೆ ಇರೋದ್ರಿಂದ ಆತಂಕದಲ್ಲಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments