ಪ್ರವಾಹ ಪೀಡಿತ ಪ್ರದೇಶಗಳಿಗೆ ದಾನಿಗಳ ಹೆಸರಿಡುವ ಬಗ್ಗೆ ಸಿಎಂ ಹೇಳಿದ್ದೇನು?

Webdunia
ಶುಕ್ರವಾರ, 16 ಆಗಸ್ಟ್ 2019 (12:00 IST)
ಬೆಂಗಳೂರು : ಪ್ರವಾಹ ಪೀಡಿತ ಪ್ರದೇಶಗಳ ಪುನಶ್ಚೇತನಕ್ಕೆ ನೆರವಾಗುವ ದಾನಿಗಳ ಹೆಸರನ್ನು ಗ್ರಾಮಕ್ಕೆ ಇಡುವ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸಿಎಂ ಯಡಿಯೂರಪ್ಪ ಸ್ಪಷ್ಟನೆಯೊಂದನ್ನು ನೀಡಿದ್ದಾರೆ.




ಪ್ರವಾಹ ಪೀಡಿತ ಪ್ರದೇಶಗಳ ಪುನಶ್ಚೇತನಕ್ಕೆ 10 ಕೋಟಿ ರೂ.ಗಳನ್ನು ನೀಡುವ ದಾನಿಗಳ ಹೆಸರನ್ನು ಗ್ರಾಮಕ್ಕೆ ಇಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದರು. ಇದಕ್ಕೆ  ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ.


ಆದಕಾರಣ ಇದಕ್ಕೆ ಸ್ಪಷ್ಟನೆ ನೀಡಿದ ಸಿಎಂ ಪ್ರವಾಹ ಪೀಡಿತ ಗ್ರಾಮಗಳ ಅಭಿವೃದ್ಧಿಗಾಗಿ 10 ಕೋಟಿ ರೂ. ಹೆಚ್ಚು ನೆರವು ನೀಡುವ ಸಂಸ್ಥೆಗಳ ಹೆಸರನ್ನು ಅಲ್ಲಿ ನಿರ್ಮಿಸಲಾಗುವ ನೂತನ ಬಡಾವಣೆಗಳಿಗೆ ಇಡಲಾಗುವುದು. ಗ್ರಾಮದ ಹೆಸರನ್ನು ಬದಲಾಯಿಸುವ ಪ್ರಸ್ತಾಪವಿಲ್ಲ ಎಂದು ಟ್ವೀಟರ್ ನಲ್ಲಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೇಷ್ಮೆ ಬದಲು ಪಾಲಿಸ್ಟರ್ ಶಾಲು ತಿರುಪತಿ ದೇವಸ್ಥಾನದಲ್ಲಿ ಏನಿದು ಹಗರಣ

ಐಪಿಎಲ್ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ: ಶಿವಕುಮಾರ್‌

ದ್ವೇಷ ಭಾಷಣ ಕಾರುವವರಿಗೆ ಮುಂದೈತೆ ಮಾರಿಹಬ್ಬ: ವಿಧಾನಸಭೆಯಲ್ಲಿ ಮಂಡನೆಯಾಯ್ತು ಪ್ರತಿಬಂಧಕ ಮಸೂದೆ

ಧರ್ಮಸ್ಥಳ ಪ್ರಕರಣದ ಸೂತ್ರಧಾರಿಗಳು ಸಿಎಂ ಸುತ್ತ ಇದ್ದಾರೆ: ಬಿವೈ ವಿಜಯೇಂದ್ರ

ಬೆದರಿಕೆಯಾಗಿರುವ ಬಜರಂಗದಳವನ್ನು ನಿಷೇಧಿಸಬೇಕು: ಬಿಕೆ ಹರಿಪ್ರಸಾದ್ ಒತ್ತಾಯ

ಮುಂದಿನ ಸುದ್ದಿ
Show comments