Select Your Language

Notifications

webdunia
webdunia
webdunia
webdunia

ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣದ ತನಿಖೆ ಬಗ್ಗೆ ಸಿಎಂ ಹೇಳಿದ್ದೇನು?

ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣದ ತನಿಖೆ ಬಗ್ಗೆ ಸಿಎಂ ಹೇಳಿದ್ದೇನು?
ಬೆಂಗಳೂರು , ಬುಧವಾರ, 10 ಮಾರ್ಚ್ 2021 (12:44 IST)
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣ ಗೃಹ ಇಲಾಖೆಯಿಂದ ತನಿಖೆಗೆ ಘೋಷಣೆ ಮಾಡಲಾಗುತ್ತೆ. ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ತನಿಖೆ ಮಾಡುವಂತೆ ನಿನ್ನೆ ಬಂದು ಮನವಿ ಕೊಡಲಾಗಿತ್ತು. ಹೀಗಾಗಿ ಗೃಹ ಇಲಾಖೆಯಿಂದ ಸೂಕ್ತ ತನಿಖೆ ಬಗ್ಗೆ ಘೋಷಣೆ ಮಾಡಲಾಗುವುದು, ತನಿಖೆ ಬಗ್ಗೆ ಗೃಹ ಸಚಿವರು ಸೂಕ್ತ ತೀರ್ಮಾನ ಕೈಗೊಳ್ತಾರೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಕೋರ್ಟ್ ಗೆ ಹೋದ ಸಚಿವರ ವಿಚಾರದ ಬಗ್ಗೆ ಮಾತನಾಡಿದ ಅವರು,  ವಿಧಾನಸಭಾ ಕಲಾಪದಲ್ಲಿ 6 ಸಚಿವರ ಉತ್ತರ ತಿರಸ್ಕಾರವಾಗಿದೆ ಎಂದು  ಕಾಂಗ್ರೆಸ್ ನಿರ್ಧಾರದ ಬಗ್ಗೆ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಲಸಿಕೆ ಪಡೆಯಲು ಕಾರ್ಯಕರ್ತರು , ಸಂಸದರು ನೆರವಾಗಲು ಪ್ರಧಾನಿ ಮೋದಿ ಸೂಚನೆ