Webdunia - Bharat's app for daily news and videos

Install App

ಅಮೇರಿಕ ಅಧ್ಯಕ್ಷರ ಭೇಟಿ ವಿಚಾರದ ಬಗ್ಗೆ ಸಿಎಂ ಹೇಳಿದ್ದೇನು?

Webdunia
ಸೋಮವಾರ, 24 ಫೆಬ್ರವರಿ 2020 (11:03 IST)
ಶಿವಮೊಗ್ಗ : ಭಾರತಕ್ಕೆ ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ಹಿನ್ನಲೆ ಟ್ರಂಪ್ ಗೆ  ರಾಷ್ಟ್ರಪತಿ ಭವನದಲ್ಲಿ ಔತಣಕೂಟ ಏರ್ಪಡಿಸಿದ್ದಾರೆ. ಈ ಔತಣಕೂಟಕ್ಕೆ ಸಿಎಂ ಬಿಎಸ್ ವೈಗೆ ಆಹ್ವಾನ ನೀಡಲಾಗಿದೆ.


ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಔತಣಕೂಟಕ್ಕೆ ನನಗೂ ಆಹ್ವಾನ ಬಂದಿದೆ. ಆದ್ರೆ ನಾಳೆಯೂ ಹಲವು ಕಾರ್ಯಕ್ರಮಗಳು ಇರುವ ಹಿನ್ನಲೆ ಔತಣಕೂಟದಲ್ಲಿ ಭಾಗಿಯಾಗುವ ಬಗ್ಗೆ ತೀರ್ಮಾನ ಮಾಡಿಲ್ಲ ಎಂದು ಹೇಳಿದ್ದಾರೆ.


 ಹಾಗೇ ಅಮೇರಿಕ ಅಧ್ಯಕ್ಷರ ಭೇಟಿ ವಿಚಾರದ ಬಗ್ಗೆ ಮಾತನಾಡಿದ ಅವರು, ಅಮೇರಿಕ ಅಧ್ಯಕ್ಷರ ಭೇಟಿ ಸಾಮಾನ್ಯವಾದ ವಿಷಯವಲ್ಲ. ಇದರಿಂದ ದೇಶಕ್ಕೆ ಸಾಕಷ್ಟು ಅನುಕೂಲವಿದೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments