Webdunia - Bharat's app for daily news and videos

Install App

ಟಿಕೆಟ್ ಗಾಗಿ ಪಟ್ಟು ಹಿಡಿದ ಶರತ್ ಬಚ್ಚೇಗೌಡರ ಬೆಂಬಲಿಗರಿಗೆ ಸಿಎಂ ಹೇಳಿದ್ದೇನು?

Webdunia
ಮಂಗಳವಾರ, 24 ಸೆಪ್ಟಂಬರ್ 2019 (11:38 IST)
ಬೆಂಗಳೂರು : ಹೊಸಕೋಟೆ ಕ್ಷೇತ್ರದಲ್ಲಿ ಉಪಚುನಾವಣೆಗೆ ಶರತ್ ಬಚ್ಚೇಗೌಡಗೆ ಬಿಜೆಪಿ ಟಿಕೆಟ್ ನೀಡುವಂತೆ ಅವರ ಬೆಂಬಲಿಗರು ಆಗ್ರಹಿಸಿದ್ದಾರೆ.



ಈ ಹಿನ್ನಲೆಯಲ್ಲಿ ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ನಿವಾಸದ ಎದುರು ಶರತ್ ಬಚ್ಚೇಗೌಡ ಬೆಂಬಲಿಗರು ಧರಣಿ ನಡೆಸುತ್ತಿದ್ದು, ಎಂಟಿಬಿ ನಾಗರಾಜ್ ಬದಲು ಶರತ್ ಬಚ್ಚೇಗೌಡಗೆ ಬಿಜೆಪಿ ಟಿಕೆಟ್ ನೀಡುವಂತೆ ಒತ್ತಾಯಿಸುತ್ತಿದ್ದಾರೆ.


ಈ ಬಗ್ಗೆ ಶರತ್ ಬಚ್ಚೇಗೌಡ ಬೆಂಬಲಿಗರಿಗೆ ಸಿಎಂ ಮನವರಿಕೆ ಮಾಡಲು ಮುಂದಾಗಿದ್ದು, ನಮಗೆ ಆಪತ್ಕಾಲದಲ್ಲಿ ಕೈ ಹಿಡಿದವರು ಎಂಟಿಬಿ ನಾಗರಾಜ್ . ಈಗ ನಾವು ಅವರ ಕೈ ಬಿಟ್ಟಲ್ಲಿ ಮಾತು ತಪ್ಪಿದಂತಾಗುತ್ತದೆ. ಹೀಗಾಗಿ ಈ ಬಾರಿ ಅವರಿಗೆ ಟಿಕೆಟ್ ನೀಡುವ ಬಗ್ಗೆ ಚಿಂತನೆ ನಡೆದಿದೆ. ನಾವೆಲ್ಲರೂ ಎಂಟಿಬಿ ಗೆ ಬೆಂಬಲ ನೀಡಿ ಪಕ್ಷವನ್ನ ಗೆಲ್ಲಿಸಬೇಕು ಎಂದು ಹೇಳಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments