Webdunia - Bharat's app for daily news and videos

Install App

ಸಾಲು ಮರದ ತಿಮ್ಮಕ್ಕನ ಮಾತಿಗೆ ಸಿಎಂ ಮಾಡಿದ್ದೇನು?

Webdunia
ಸೋಮವಾರ, 3 ಜೂನ್ 2019 (15:44 IST)
ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಗೃಹ ಕಚೇರಿ ಕೃಷ್ಣದಲ್ಲಿ ಭೇಟಿ ಮಾಡಿದ್ರು.  

ಬಾಗೇಪಲ್ಲಿ- ಹಲಗೂರು ಮಾರ್ಗದಲ್ಲಿ  ರಾಜ್ಯ ಹೆದ್ದಾರಿ ಅಗಲೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ಮಾಗಡಿ  ತಾಲ್ಲೂಕಿನ ಕುದೂರು ಗ್ರಾಮದಲ್ಲಿ ರಸ್ತೆ ಬದಿಯ ಮರಗಳನ್ನು ಕಡಿಯಲು ಮುಂದಾಗಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ಸಾಲುಮರದ ತಿಮ್ಮಕ್ಕ ತಂದಿದ್ದಾರೆ.

ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಮುಖ್ಯಮಂತ್ರಿಗಳು, ರಸ್ತೆ ಬದಿಯ ಮರಗಳನ್ನು ಕಡಿಯದಂತೆ ಸೂಚಿಸಿದರು. ಅಗತ್ಯ ಬಿದ್ದಲ್ಲಿ ರಸ್ತೆಯ ಮಾರ್ಗವನ್ನು ಬದಲಿಸುವಂತೆ ಸೂಚಿಸಿದರು. ಇದೇ ಸಂದರ್ಭದಲ್ಲಿ ತಮ್ಮ ಗ್ರಾಮದಲ್ಲಿ ಕೈಗೊಳ್ಳಬೇಕಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಸಿಎಂಗೆ ತಿಮ್ಮಕ್ಕ ಅವರು ಮನವಿ ಸಲ್ಲಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments