Webdunia - Bharat's app for daily news and videos

Install App

ಪಿಸ್ತೂಲ್ ತೋರಿಸಿದ ಕಾಂಗ್ರೆಸ್ ಮುಖಂಡನ ಪುತ್ರ ಬೆದರಿಸಿ ಮಾಡಿದ್ದೇನು?

Webdunia
ಭಾನುವಾರ, 23 ಜೂನ್ 2019 (19:13 IST)
ಪಿಸ್ತೂಲ್ ತೋರಿಸಿ ಬೆದರಿಸಿ ಮಾಡಬಾರದ ಕೆಲಸವನ್ನು ವ್ಯಕ್ತಿಯೊಬ್ಬ ಮಾಡಿದ್ದಾನೆ.

ಕುಣಿಗಲ್ ತಾಲೂಕಿನ ಹೇರೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬನು ಪಿಸ್ತೂಲ್ ತೋರಿಸಿ ಬೆದರಿಸಿರುವ ಘಟನೆ ನಡೆದಿದೆ.

ಹೆರೂರು ಗ್ರಾಮದ ಕಾಂಗ್ರೆಸ್ ಮುಖಂಡ ಪುಟ್ಟರೇವಣ್ಣ ಎನ್ನುವವರ ಪುತ್ರ ಮಂಜುನಾಥ್ ಎಂಬಾತನೇ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿರುವ ವ್ಯಕ್ತಿಯಾಗಿದ್ದಾನೆ.

ಪುಟ್ಟರೇವಣ್ಣನ ಸಹೋದರ ಸಂಬಂಧಿಗಳಾದ ಚಿಕ್ಕರೇವಣ್ಣ, ದೊಡ್ಡ ರೇವಣ್ಣ ಇವರ ನಡುವೆ ಜಮೀನು ವಿವಾದ ನಡೆಯುತ್ತಲೇ ಇತ್ತು ಎನ್ನಲಾಗಿದೆ. ಆಗಾಗ ಜಗಳ ಕೂಡ ಆಡಿದ್ದಾರೆ.

ಜಮೀನು ವಿಷಯವಾಗಿ ಜಗಳ ನಡೆಯುತ್ತಿರುವ ಸಂದರ್ಭದಲ್ಲಿ ಮಂಜುನಾಥ್ ಪಿಸ್ತೂಲ್ ತೋರಿಸಿ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೆಲಕಾಲ ಪರಸ್ಪರ ತಳ್ಳಾಟ, ನೂಕಾಟ ನಡೆಯಿತು ಎಂದು ಅಲ್ಲಿನ ಜನರು ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಬುದ್ಧಿಮಾತು ಹೇಳಿದ ಗುರುವಿಗೆ ಟಿಫನ್ ಬಾಕ್ಸ್‌ನಲ್ಲಿ ತಂದ ಆಪತ್ತು

ಧರ್ಮಸ್ಥಳ ನಿರ್ಮಿಸಲ್ಪಟ್ಟಿದ್ದು, ಸತ್ಯ, ನಂಬಿಕೆ, ಸಮರ್ಪಣೆಯಿಂದ: ಎಸ್‌ಡಿಎಂ ಸಂಸ್ಥೆ

ಮುಂದಿನ ಸುದ್ದಿ
Show comments