Daily Horoscope

ಶಿರಾ ಅಖಾಡಕ್ಕೀಳಿದ ದೇವೇಗೌಡರು ಹೇಳಿದ್ದೇನು?

Webdunia
ಬುಧವಾರ, 21 ಅಕ್ಟೋಬರ್ 2020 (14:30 IST)
ಶಿರಾ: ಶಿರಾ ಚುನಾವಣೆ ಹಿನ್ನಲೆಯಲ್ಲಿ ಶಿರಾ ಅಖಾಡಕ್ಕೆ ಇದೀಗ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಇಳಿದಿದ್ದಾರೆ.

ಈ ಬಗ್ಗೆ ಶಿರಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ 1 ರವರೆಗೂ ಶಿರಾದಲ್ಲೇ ಇರುತ್ತೇನೆ. ಕೆಲಸ ಮಾಡೋಕೆ ಟೊಂಕಕಟ್ಟಿ ಬಂದಿದ್ದೇನೆ ಎಂದು ಹೇಳಿದ್ದಾರೆ.

ಹೆಚ್.ಡಿಕೆ ಕಣ್ಣೀರಿಗೆ ಕರಗಬೇಡಿ ಅನ್ನೋ ಸಿದ್ದು ಹೇಳಿಕೆ ವಿಚಾರದ ಮಾತನಾಡಿದ ಅವರು, ದೇವೇಗೌಡ ಕಣ್ಣೀರಿಂದಲೇ ಸಿದ್ದು ಡಿಸಿಎಂ ಆಗಿದ್ದು ಎಂದು ಟಾಂಗ್ ನೀಡಿದ್ದಾರೆ. ಹಾಗೇ ಜೆಡಿಎಸ್ ನಾಶಕ್ಕೆ ರಾಷ್ಟ್ರೀಯ ಪಕ್ಷಗಳು ಪಣತೊಟ್ಟಿವೆ. ಅವರಿಗೆ ತಕ್ಕ ಉತ್ತರ ನೀಡುವೆ ಎಂದು ಅವರು ಗುಡುಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments