Webdunia - Bharat's app for daily news and videos

Install App

ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತ ಚಾಲಕ ಮಾಡಿದ್ದೇನು?

Webdunia
ಸೋಮವಾರ, 6 ಮೇ 2019 (16:08 IST)
ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತ ಚಾಲಕನೊಬ್ಬ ಸರಿಯಾದ ಕೆಲಸ ಮಾಡಿದ್ದಲ್ಲದೇ ಅಧಿಕಾರಿಯ ಬೆವರಿಳಿಸಿದ್ದಾನೆ.

ಕೆ.ಎಸ್.ಆರ್.ಟಿ.ಸಿ ಚಾಲಕ, ನಿರ್ವಾಹಕರುಗಳಿಗೆ ಕಿರುಕುಳ ನೀಡೋದು ಆಗಾಗ್ಗೆ ಹೊರಬರುತ್ತಲೇ ಇದೆ. ಕಿರುಕುಳ ನೀಡುತ್ತಿದ್ದ ಅಧಿಕಾರಿಯನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ ಸಾರಿಗೆ ಇಲಾಖೆ ಡ್ರೈವರ್, ಕಂಡಕ್ಟರ್ ಗಳು.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಬಸ್ ಡಿಪೋದಲ್ಲಿ ಘಟನೆ ನಡೆದಿದೆ.

ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತ ನಿರ್ವಾಹಕ, ಚಾಲಕರು ಕಿಡಿಕಾರಿದ್ದಾರೆ.

ಎ.ಟಿ.ಎಸ್ ಕಳಸದ ಎಂಬ ಅಧಿಕಾರಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ರಜೆ, ಡ್ಯೂಟಿ ಹಾಕುವ ವಿಷಯದಲ್ಲಿ ನಿತ್ಯ ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಲಾಗಿದೆ. ಡಿಪೋ ಮ್ಯಾನೇಜರ್ ಶಶಾಂಕ್ ನಾಯಕ್, ಎಟಿಎಸ್ ಕಳಸದ ಎಂಬ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಅಧಿಕಾರಿಗೆ ಚಾಲಕ, ಕಂಡಕ್ಟರ್ ಗಳು ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡಿದ್ದಾರೆ. ಈ ವಿಡಿಯೋ ಫುಲ್ ವೈರಲ್ ಆಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments