Webdunia - Bharat's app for daily news and videos

Install App

ಹಣ್ಣು ನೀಡಿದ ಯುವಕನಿಗೆ ಆನೆ ಮಾಡಿದ್ದೇನು? ಶಾಕಿಂಗ್!

Webdunia
ಭಾನುವಾರ, 17 ಫೆಬ್ರವರಿ 2019 (12:07 IST)
ಆ ಯುವಕ ಆನೆಗೆ ಬಾಳೆಹಣ್ಣನ್ನು ನೀಡಿದೆ. ಆದರೆ ಹಣ್ಣು ತಿನ್ನಬೇಕಿದ್ದ ಆನೆ ಆ ಯುವಕನ ತಲೆಗೆ ಬಾಯಿ ಹಾಕಿ ಬಿಸಾಡಿದೆ.

ಪ್ರಭಾಸ್ ಸರ್ಕಸ್ಕಂಪನಿ ಸಾಕಿರುವ ಮದವೇರಿದ್ದ ಆನೆಗೆ ತಿನ್ನಲು ಬಾಳೆಹಣ್ಣು ನೀಡಿದ ಯುವಕನ ತಲೆಯನ್ನೆ ಜಗಿದು ಸೊಂಡಿಲಿನಿಂದ ಎಸೆದ ಪರಿಣಾಮ ಆತ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಘಟನೆ ತುಮಕೂರು ತಾಲ್ಲೂಕಿನ ಕೋರಾ ಗ್ರಾಮದ ಆಂಜನೇಯಸ್ವಾಮಿ ದೇವಾಲಯದ ಬಳಿ ನಡೆದಿದೆ.

ಪ್ರತಾಪ್ (20) ಎಂಬಾತನೇ ತೀವ್ರವಾಗಿ ಗಾಯಗೊಂಡಿರುವ ಯುವಕ. ಕೋರಾ ಆಂಜನೇಯಸ್ವಾಮಿ ದೇವಾಲಯದ ಬಳಿ ಪ್ರಭಾಸ್ ಸರ್ಕಸ್ನವರು ಸಾಕಿದ್ದ ಆನೆಗೆ ಮದವೇರಿದ್ದು ಆನೆಗೆ ಯುವಕ ಪ್ರತಾಪ್ ತಿನ್ನಲು ಬಾಳೆಹಣ್ಣು ನೀಡಿದ್ದಾನೆ.

ಮದ ತುಂಬಿದ್ದ ಸಾಕಾನೆ ಸೊಂಡಿಲಿನಿಂದ ಬಾಳೆಹಣ್ಣಿನೊಂದಿಗೆ ಯುವಕನ ತಲೆಗೂ ಬಾಯಿ ಹಾಕಿ ಜಗಿದಿದೆ. ನಂತರ ಸೊಂಡಿಲಿನಿಂದ ಯುವಕನನ್ನು ದೂರಕ್ಕೆ ಎಸೆದಿದೆ. ತಕ್ಷಣ ಗಂಭೀರ ಸ್ಥಿತಿಯಲ್ಲಿದ್ದ ಯುವಕನನ್ನು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆಗಾಗಿ ದಾಖಲಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

ಮುಂದಿನ ಸುದ್ದಿ
Show comments