Webdunia - Bharat's app for daily news and videos

Install App

ಪ್ರವಾಹಕ್ಕೆ ಸಿಲುಕಿರೋ ಹಾವು ಮಾಡಿದ್ದೇನು?

Webdunia
ಭಾನುವಾರ, 11 ಆಗಸ್ಟ್ 2019 (17:23 IST)
ಧಾರಾಕಾರ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಜನರಿಗೆ ಮಾತ್ರವಲ್ಲ ಜಲಚರಗಳಿಗೂ ಅಪಾಯ ತಂದಿಟ್ಟಿವೆ.
ಹಾವಿಗೂ ಕೂಡ ಪ್ರಾಣ ಭಯದ ವಾತಾವರಣ ಉಂಟಾಗಿರೋ ಚಿತ್ರಣ ಕಂಡು ಬಂದಿದೆ.

ಮಂಡ್ಯದ ಹೇಮಗಿರಿ ಹೇಮಾವತಿಯ ಪ್ರವಾಹದಲ್ಲಿ ಕೊಚ್ಚಿಹೋಗುವ ಭಯದಿಂದ ನದಿಯ ಅರಿವಿನ ದಡದಲ್ಲಿ ಸಿಲುಕಿರುವ ಹಾವಿನ ಮರಿಯೊಂದು ಭಯದಲ್ಲಿದ್ದ ಚಿತ್ರಣ ಲಭ್ಯವಾಗಿದೆ. ನೀರಿನ ಸೆಳೆತದಿಂದ ತಪ್ಪಿಸಿಕೊಳ್ಳಲು ಗಿಡದ ಬಳ್ಳಿಯನ್ನು ಸುತ್ತಿಕೊಂಡಿತ್ತು.

ಹಾವು ತನ್ನ ಪ್ರಾಣ ಉಳಿಸಿಕೊಳ್ಳಲು ಪರದಾಡುತ್ತಿರುವ ಸಂಗತಿ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ.

ನೆರೆ ಪರಿಸ್ಥಿತಿಗೆ ಜನ-ಜಾನುವಾರುಗಳು ಮಾತ್ರವಲ್ಲ, ಜಲಚರಗಳೂ ತೊಂದರೆಗೆ ಒಳಗಾಗಿವೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments