ಪ್ರವಾಹಕ್ಕೆ ಸಿಲುಕಿರೋ ಹಾವು ಮಾಡಿದ್ದೇನು?

Webdunia
ಭಾನುವಾರ, 11 ಆಗಸ್ಟ್ 2019 (17:23 IST)
ಧಾರಾಕಾರ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಜನರಿಗೆ ಮಾತ್ರವಲ್ಲ ಜಲಚರಗಳಿಗೂ ಅಪಾಯ ತಂದಿಟ್ಟಿವೆ.
ಹಾವಿಗೂ ಕೂಡ ಪ್ರಾಣ ಭಯದ ವಾತಾವರಣ ಉಂಟಾಗಿರೋ ಚಿತ್ರಣ ಕಂಡು ಬಂದಿದೆ.

ಮಂಡ್ಯದ ಹೇಮಗಿರಿ ಹೇಮಾವತಿಯ ಪ್ರವಾಹದಲ್ಲಿ ಕೊಚ್ಚಿಹೋಗುವ ಭಯದಿಂದ ನದಿಯ ಅರಿವಿನ ದಡದಲ್ಲಿ ಸಿಲುಕಿರುವ ಹಾವಿನ ಮರಿಯೊಂದು ಭಯದಲ್ಲಿದ್ದ ಚಿತ್ರಣ ಲಭ್ಯವಾಗಿದೆ. ನೀರಿನ ಸೆಳೆತದಿಂದ ತಪ್ಪಿಸಿಕೊಳ್ಳಲು ಗಿಡದ ಬಳ್ಳಿಯನ್ನು ಸುತ್ತಿಕೊಂಡಿತ್ತು.

ಹಾವು ತನ್ನ ಪ್ರಾಣ ಉಳಿಸಿಕೊಳ್ಳಲು ಪರದಾಡುತ್ತಿರುವ ಸಂಗತಿ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ.

ನೆರೆ ಪರಿಸ್ಥಿತಿಗೆ ಜನ-ಜಾನುವಾರುಗಳು ಮಾತ್ರವಲ್ಲ, ಜಲಚರಗಳೂ ತೊಂದರೆಗೆ ಒಳಗಾಗಿವೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಣಾಮ್ ಸಾಬ್ ಪ್ರೊಟೆಸ್ಟ್ ಮಾಡ್ತಿದ್ದೀನಿ.. ಬರ್ತ್ ಡೇ ದಿನ ಬಿವೈ ವಿಜಯೇಂದ್ರಗೆ ಅಮಿತ್ ಶಾ ಕಾಲ್ video

ಮೈಸೂರಿಗೆ ಫ್ಲೈ ಓವರ್ ಬೇಡವೇ ಬೇಡ: ಸಿಎಂಗೆ ಪತ್ರ ಬರೆದ ಸಂಸದ ಯದುವೀರ್ ಒಡೆಯರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಿಯೋ ಫೋನ್ ನಲ್ಲಿ ಬಳಸಿದ್ರೆ ಅದಾನಿಗೆ ದುಡ್ಡು: ರಾಹುಲ್ ಗಾಂಧಿ ಹೇಳಿಕೆ ಭಾರೀ ಟ್ರೋಲ್ video

ಮುಂದಿನ ಸುದ್ದಿ
Show comments