Select Your Language

Notifications

webdunia
webdunia
webdunia
webdunia

ಪಾಕ್ ಪರ ಘೋಷಣೆ ಕೂಗಿದ ಕೇಸ್ ಬಗ್ಗೆ ಗೃಹ ಸಚಿವರು ಹೇಳಿದ್ದೇನು?

ಪಾಕ್ ಪರ ಘೋಷಣೆ ಕೂಗಿದ ಕೇಸ್  ಬಗ್ಗೆ ಗೃಹ ಸಚಿವರು ಹೇಳಿದ್ದೇನು?
ಬೆಂಗಳೂರು , ಸೋಮವಾರ, 17 ಫೆಬ್ರವರಿ 2020 (10:51 IST)
ಬೆಂಗಳೂರು: ಹುಬ್ಬಳ್ಳಿಯ ಕೆಎಲ್ ಇ ಕಾಲೇಜಿನಲ್ಲಿ ಪಾಕ್ ಪರ ಘೋಷಣೆ ಕೂಗಿದ ಕೇಸ್ ಗೆ ಸಂಬಂಧಪಟ್ಟಂತೆ ಇದೀಗ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೆಲವು ಸ್ಪಷ್ಟನೆಗಳನ್ನು ನೀಡಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಕೆಲವು ಕಾನೂನು ಪ್ರಕ್ರಿಯೆಗಳ ಬಗ್ಗೆ ಚರ್ಚಿಸಬೇಕಿದ್ದರಿಂದ ಹಿನ್ನಲೆ ಬಾಂಡ್ ಬರೆಸಿಕೊಂಡು ವಿದ್ಯಾರ್ಥಿಗಳನ್ನು ಬಿಟ್ಟು ಕಳುಹಿಸಿದ್ರು ಎಂದು ಹೇಳಿದ್ದಾರೆ.


ಈ ಬಗ್ಗೆ ವರದಿ ನೀಡುವಂತೆ ಡಿಜಿ ಮತ್ತು ಐಜಿಪಿ ಹು-ಧಾ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ದೇಶದ್ರೋಹ ಅಪರಾಧ, ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಅವರು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಪಾಕ್ ಪರ ಘೋಷಣೆ ಕೂಗಿದ ಕೇಸ್; ಪೊಲೀಸರ ನಡೆಗೆ ಸಂಸದ ಪ್ರಹ್ಲಾದ್ ಜೋಶಿ ಗರಂ