Webdunia - Bharat's app for daily news and videos

Install App

ಮಂಗಳೂರಿನಲ್ಲಿ ವಿವಾದಾತ್ಮಕ ಗೋಡೆ ಬರಹದ ಬಗ್ಗೆ ಗೃಹ ಸಚಿವರು ಹೇಳಿದ್ದೇನು ?

Webdunia
ಗುರುವಾರ, 3 ಡಿಸೆಂಬರ್ 2020 (12:03 IST)
ಮಂಗಳೂರು : ಮಂಗಳೂರಿನಲ್ಲಿ ವಿವಾದಾತ್ಮಕ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೊಂದು ಉಗ್ರವಾದ ಮಾಡುವವರ ಮಾದರಿಯಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಇದೇ ಮಾದರಿಯಲ್ಲಿ ನಡೆಯುತ್ತೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಂಗಳೂರಿನಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚು ಗಲಭೆ, ಉಗ್ರ ಕೃತ್ಯವೆಸಗುವ ಪ್ರದೇಶದಲ್ಲಿ ಇದೇ ಮಾದರಿಯಲ್ಲಿ ಗೋಡೆ ಬರಹಗಳನ್ನು ಬರೆಯಲಾಗುತ್ತದೆ. ಕಾಶ್ಮೀರ, ಇರಾಕ್, ಇರಾನ್ ನಲ್ಲಿ ಇದೇ ರೀತಿ ಬರೆಯುತ್ತಾರೆ. ಉಗ್ರರು ದುಷ್ಕೃತ್ಯವೆಸಗುವ ಮೊದಲು ಈ ರೀತಿ ಬರೆಯುತ್ತಾರೆ. ಇದೇ ರೀತಿಯ ಸಣ್ಣ ಪ್ರಯತ್ನ ಮಂಗಳೂರಿನಲ್ಲಿಯೂ ನಡೆದಿದೆ.

ಈಗಾಗಲೇ ಪ್ರಕರಣ ದಾಖಲಿಸಿಕೊಂಡು ಪೊಲೀಸರಿಂದ ತನಿಖೆ. ಅತಿ ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

ಮುಂದಿನ ಸುದ್ದಿ
Show comments