Select Your Language

Notifications

webdunia
webdunia
webdunia
webdunia

ನಿರಾಶ್ರಿತರಿಗೆ ಕನ್ನಡ ಸಂಘಟನೆಯವರು ಮಾಡಿದ್ದೇನು?

ನಿರಾಶ್ರಿತರಿಗೆ ಕನ್ನಡ ಸಂಘಟನೆಯವರು ಮಾಡಿದ್ದೇನು?
ಚಿಕ್ಕೋಡಿ , ಶುಕ್ರವಾರ, 9 ಆಗಸ್ಟ್ 2019 (19:00 IST)
ಭಾರೀ ಮಳೆಯಿಂದಾಗಿ ಅಪಾರ ಪ್ರಮಾಣದ ನೀರಿನಿಂದಾಗಿ ಸಂತ್ರಸ್ಥರಾಗಿರೋ ಜನರಿಗೆ ಕನ್ನಡಪರ ಮನಸ್ಸುಗಳು ಸ್ಪಂದಿಸಿವೆ.

ಮಾನವೀಯತೆ ಮೆರೆದಿದ್ದಾರೆ ಕನ್ನಡ ಸಂಘಟನೆ ಯುವಕರು. ನಿರಾಶ್ರಿತರಿಗೆ ಊಟ ಹಾಗೂ ಬಿಸ್ಕೇಟ್ ವಿತರಣೆ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಬಾಗ ನಿರಾಶ್ರಿತರಿಗೆ ಸಹಾಯವನ್ನ ಕರ್ನಾಟಕ ನವ ನಿರ್ಮಾಣ ಪಡೆಯ ಯುವಕರು ಮಾಡಿದ್ದಾರೆ.

ಒಂದು ದಿನದ ಊಟ ಹಾಗೂ ಮಕ್ಕಳಿಗೆ ಬಿಸ್ಕೇಟ್ ನೀಡಿದ್ದಾರೆ. ಅಲ್ಲದೇ ಜಾನುವಾರುಗಳಿಗೆ ಒಂದು ಲೋಡ್ ಮೇವು ವಿತರಣೆ ಮಾಡಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಕುರುಕ್ಷೇತ್ರ ಸಿನಿಮಾಕ್ಕೆ ಭರ್ಜರಿ ಓಪನಿಂಗ್