Webdunia - Bharat's app for daily news and videos

Install App

ನಿರಾಶ್ರಿತರಿಗೆ ಕನ್ನಡ ಸಂಘಟನೆಯವರು ಮಾಡಿದ್ದೇನು?

Webdunia
ಶುಕ್ರವಾರ, 9 ಆಗಸ್ಟ್ 2019 (19:00 IST)
ಭಾರೀ ಮಳೆಯಿಂದಾಗಿ ಅಪಾರ ಪ್ರಮಾಣದ ನೀರಿನಿಂದಾಗಿ ಸಂತ್ರಸ್ಥರಾಗಿರೋ ಜನರಿಗೆ ಕನ್ನಡಪರ ಮನಸ್ಸುಗಳು ಸ್ಪಂದಿಸಿವೆ.

ಮಾನವೀಯತೆ ಮೆರೆದಿದ್ದಾರೆ ಕನ್ನಡ ಸಂಘಟನೆ ಯುವಕರು. ನಿರಾಶ್ರಿತರಿಗೆ ಊಟ ಹಾಗೂ ಬಿಸ್ಕೇಟ್ ವಿತರಣೆ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಬಾಗ ನಿರಾಶ್ರಿತರಿಗೆ ಸಹಾಯವನ್ನ ಕರ್ನಾಟಕ ನವ ನಿರ್ಮಾಣ ಪಡೆಯ ಯುವಕರು ಮಾಡಿದ್ದಾರೆ.

ಒಂದು ದಿನದ ಊಟ ಹಾಗೂ ಮಕ್ಕಳಿಗೆ ಬಿಸ್ಕೇಟ್ ನೀಡಿದ್ದಾರೆ. ಅಲ್ಲದೇ ಜಾನುವಾರುಗಳಿಗೆ ಒಂದು ಲೋಡ್ ಮೇವು ವಿತರಣೆ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments